ರಾತ್ರಿ ಬೆಳಗಾಗೋದ್ರೊಳಗೆ ಕೋಟ್ಯಾಧೀಶರನ್ನಾಗಿ ಮಾಡುತ್ತಂತೆ ಈ ಗ್ಯಾಂಗ್. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಘಟನಟ್ಟಿ ಗ್ರಾಮವೊಂದರಲ್ಲಿ ಈ ಗ್ಯಾಂಗ್ ಕೆಲಸ ಮಾಡುತ್ತಿದೆ. ಹಲವಾರು ವರ್ಷಗಳಿಂದ ಜನರನ್ನು ವಂಚಿಸಿಕೊಂಡು ಬರುತ್ತಿದೆ. ಇವರ ಬಗ್ಗೆ ಮಾಹಿತಿ ಕಲೆ ಹಾಕಿಕೊಂಡ ಕವರ್ ಸ್ಟೋರಿ ತಂಡ ಕಾರ್ಯಾಚರಣೆಗೆ ಇಳಿಯಿತು.
ಬೆಂಗಳೂರು (ಡಿ. 06): ರಾತ್ರಿ ಬೆಳಗಾಗೋದ್ರೊಳಗೆ ಕೋಟ್ಯಾಧೀಶರನ್ನಾಗಿ ಮಾಡುತ್ತಂತೆ ಈ ಗ್ಯಾಂಗ್. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಘಟನಟ್ಟಿ ಗ್ರಾಮವೊಂದರಲ್ಲಿ ಈ ಗ್ಯಾಂಗ್ ಕೆಲಸ ಮಾಡುತ್ತಿದೆ. ಹಲವಾರು ವರ್ಷಗಳಿಂದ ಜನರನ್ನು ವಂಚಿಸಿಕೊಂಡು ಬರುತ್ತಿದೆ. ಇವರ ಬಗ್ಗೆ ಮಾಹಿತಿ ಕಲೆ ಹಾಕಿಕೊಂಡ ಕವರ್ ಸ್ಟೋರಿ ತಂಡ ಕಾರ್ಯಾಚರಣೆಗೆ ಇಳಿಯಿತು. ಈ ಗ್ಯಾಂಗ್ನ ಮುತ್ತಣ್ಣ ಎಂಬ ವ್ಯಕ್ತಿಯನ್ನು ಭೇಟಿ ಮಾಡಿ ನಾವೂ ಕೋಟ್ಯಾಧೀಶರಾಗಬೇಕೆಂಬ ಬೇಡಿಕೆ ಇಟ್ಟೆವು. ಆತ ಹಳೆಯ ನೋಟುಗಳನ್ನು ಕೊಡಿ, ನಿಮ್ಮನ್ನು ಕೋಟ್ಯಾಧೀಶರನ್ನಾಗಿ ಮಾಡುತ್ತೇವೆ ಎನ್ನುತ್ತಾನೆ. ತನ್ನ ಚಾಲಾಕಿ ಕೆಲಸ ಆರಂಭಿಸುತ್ತಾನೆ. ಹೇಗಿತ್ತು ಕಾರ್ಯಾಚರಣೆ? ನೋಡೋಣ ಬನ್ನಿ..!