ಹಳೆನೋಟುಗಳನ್ನು ಕೊಟ್ಟರೆ ರಾತ್ರಿ ಬೆಳಗಾಗೋದ್ರೊಳಗೆ ಕೋಟ್ಯಾಧೀಶರನ್ನಾಗಿ ಮಾಡುತ್ತಂತೆ ಈ ಗ್ಯಾಂಗ್!

ಹಳೆನೋಟುಗಳನ್ನು ಕೊಟ್ಟರೆ ರಾತ್ರಿ ಬೆಳಗಾಗೋದ್ರೊಳಗೆ ಕೋಟ್ಯಾಧೀಶರನ್ನಾಗಿ ಮಾಡುತ್ತಂತೆ ಈ ಗ್ಯಾಂಗ್!

Published : Dec 06, 2020, 12:23 PM ISTUpdated : Dec 06, 2020, 12:25 PM IST

ರಾತ್ರಿ ಬೆಳಗಾಗೋದ್ರೊಳಗೆ ಕೋಟ್ಯಾಧೀಶರನ್ನಾಗಿ ಮಾಡುತ್ತಂತೆ ಈ ಗ್ಯಾಂಗ್. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಘಟನಟ್ಟಿ ಗ್ರಾಮವೊಂದರಲ್ಲಿ ಈ ಗ್ಯಾಂಗ್ ಕೆಲಸ ಮಾಡುತ್ತಿದೆ. ಹಲವಾರು ವರ್ಷಗಳಿಂದ ಜನರನ್ನು ವಂಚಿಸಿಕೊಂಡು ಬರುತ್ತಿದೆ. ಇವರ ಬಗ್ಗೆ ಮಾಹಿತಿ ಕಲೆ ಹಾಕಿಕೊಂಡ ಕವರ್ ಸ್ಟೋರಿ ತಂಡ ಕಾರ್ಯಾಚರಣೆಗೆ ಇಳಿಯಿತು. 

ಬೆಂಗಳೂರು (ಡಿ. 06): ರಾತ್ರಿ ಬೆಳಗಾಗೋದ್ರೊಳಗೆ ಕೋಟ್ಯಾಧೀಶರನ್ನಾಗಿ ಮಾಡುತ್ತಂತೆ ಈ ಗ್ಯಾಂಗ್. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಘಟನಟ್ಟಿ ಗ್ರಾಮವೊಂದರಲ್ಲಿ ಈ ಗ್ಯಾಂಗ್ ಕೆಲಸ ಮಾಡುತ್ತಿದೆ. ಹಲವಾರು ವರ್ಷಗಳಿಂದ ಜನರನ್ನು ವಂಚಿಸಿಕೊಂಡು ಬರುತ್ತಿದೆ. ಇವರ ಬಗ್ಗೆ ಮಾಹಿತಿ ಕಲೆ ಹಾಕಿಕೊಂಡ ಕವರ್ ಸ್ಟೋರಿ ತಂಡ ಕಾರ್ಯಾಚರಣೆಗೆ ಇಳಿಯಿತು. ಈ ಗ್ಯಾಂಗ್‌ನ ಮುತ್ತಣ್ಣ ಎಂಬ ವ್ಯಕ್ತಿಯನ್ನು ಭೇಟಿ ಮಾಡಿ ನಾವೂ ಕೋಟ್ಯಾಧೀಶರಾಗಬೇಕೆಂಬ ಬೇಡಿಕೆ ಇಟ್ಟೆವು. ಆತ ಹಳೆಯ ನೋಟುಗಳನ್ನು ಕೊಡಿ, ನಿಮ್ಮನ್ನು ಕೋಟ್ಯಾಧೀಶರನ್ನಾಗಿ ಮಾಡುತ್ತೇವೆ ಎನ್ನುತ್ತಾನೆ. ತನ್ನ ಚಾಲಾಕಿ ಕೆಲಸ ಆರಂಭಿಸುತ್ತಾನೆ. ಹೇಗಿತ್ತು ಕಾರ್ಯಾಚರಣೆ? ನೋಡೋಣ ಬನ್ನಿ..!

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!