Suvarna FIR :   ಅದೊಂದು ಸಂಬಂಧಕ್ಕಾಗಿ ಗಂಡನ ಕತೆಯನ್ನೇ ಮುಗಿಸಿದ ಹಾಸನದ ಹಂತಕಿ!

Suvarna FIR : ಅದೊಂದು ಸಂಬಂಧಕ್ಕಾಗಿ ಗಂಡನ ಕತೆಯನ್ನೇ ಮುಗಿಸಿದ ಹಾಸನದ ಹಂತಕಿ!

Published : Jan 07, 2022, 07:31 PM ISTUpdated : Jan 07, 2022, 07:34 PM IST

*  ರಕ್ತ ಸಿಕ್ತವಾಗಿ ರಸ್ತೆಯಲ್ಲಿ ಬಿದ್ದುಕೊಂಡಿದ್ದ ಯುವಕ
*  ಹಾಸನ ಜಿಲ್ಲೆಯಲ್ಲೊಂದು ಬರ್ಬರ ಹತ್ಯೆ
* ಅಪಘಾತ ಎಂದೇ ಭಾವಿಸಲಾಗಿತ್ತು
* ಆತನ ಬಳಿ ಇದ್ದ ಮೊಬೈಲ್ ತೆಗೆದುಕೊಂಡಾಗ ಹೆಂಡತಿಯ ಕರೆ!

ಹಾಸನ(ಜ. 07)  ಒಂದು ಹಿಟ್ ಆಂಡ್ ರನ್ ಕೇಸ್(Hit and Run). ಕಾಡಿನ (Forest)ದಾರಿಯಲ್ಲಿ ಬಿದ್ದ ಯುವಕನ ತಲೆ ಚಿಪ್ಪು ಎಗರಿ (Murder)ಹೋಗಿತ್ತು. ಅದನ್ನು ಅಪಘಾತ (Accident) ಎಂದೇ ಭಾವಿಸಿದ್ದರು. ಆದರೆ ಅದೊಂದು ಬರ್ಬರ ಹತ್ಯೆ.

Suvarna FIR: ನಂಜನಗೂಡು...  ಸಕಲ ಸಿದ್ಧಿಗಾಗಿ ಅಮಾವಾಸ್ಯೆ ದಿನ ಬಾಲಕನ ಬಲಿ?

ಹಾಸನ (Hassan)ಜಿಲ್ಲೆಯ ಹಸಿರಿನ ಪರಿಸರದಲ್ಲಿ ಒಂದು ಅಪರಾಧ ನಡೆದಿತ್ತು. ಸಣ್ಣ ಸಣ್ಣ ಹಳ್ಳಿಗೆ ತಲುಪಲು ಚಿಕ್ಕ ಚಿಕ್ಕ ರಸ್ತೆಗಳು. ಹಾಗಾದರೆ ಈ ಕೊಲೆಗೆ ಕಾರಣವೇನು? ಪೊಲೀಸರ  ತನಿಖೆಗೆ  ನೆರವಾದ ಸುಳಿವು ಯಾವುದು? 

 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more