Suvarna FIR :   ಅದೊಂದು ಸಂಬಂಧಕ್ಕಾಗಿ ಗಂಡನ ಕತೆಯನ್ನೇ ಮುಗಿಸಿದ ಹಾಸನದ ಹಂತಕಿ!

Suvarna FIR : ಅದೊಂದು ಸಂಬಂಧಕ್ಕಾಗಿ ಗಂಡನ ಕತೆಯನ್ನೇ ಮುಗಿಸಿದ ಹಾಸನದ ಹಂತಕಿ!

Published : Jan 07, 2022, 07:31 PM ISTUpdated : Jan 07, 2022, 07:34 PM IST

*  ರಕ್ತ ಸಿಕ್ತವಾಗಿ ರಸ್ತೆಯಲ್ಲಿ ಬಿದ್ದುಕೊಂಡಿದ್ದ ಯುವಕ
*  ಹಾಸನ ಜಿಲ್ಲೆಯಲ್ಲೊಂದು ಬರ್ಬರ ಹತ್ಯೆ
* ಅಪಘಾತ ಎಂದೇ ಭಾವಿಸಲಾಗಿತ್ತು
* ಆತನ ಬಳಿ ಇದ್ದ ಮೊಬೈಲ್ ತೆಗೆದುಕೊಂಡಾಗ ಹೆಂಡತಿಯ ಕರೆ!

ಹಾಸನ(ಜ. 07)  ಒಂದು ಹಿಟ್ ಆಂಡ್ ರನ್ ಕೇಸ್(Hit and Run). ಕಾಡಿನ (Forest)ದಾರಿಯಲ್ಲಿ ಬಿದ್ದ ಯುವಕನ ತಲೆ ಚಿಪ್ಪು ಎಗರಿ (Murder)ಹೋಗಿತ್ತು. ಅದನ್ನು ಅಪಘಾತ (Accident) ಎಂದೇ ಭಾವಿಸಿದ್ದರು. ಆದರೆ ಅದೊಂದು ಬರ್ಬರ ಹತ್ಯೆ.

Suvarna FIR: ನಂಜನಗೂಡು...  ಸಕಲ ಸಿದ್ಧಿಗಾಗಿ ಅಮಾವಾಸ್ಯೆ ದಿನ ಬಾಲಕನ ಬಲಿ?

ಹಾಸನ (Hassan)ಜಿಲ್ಲೆಯ ಹಸಿರಿನ ಪರಿಸರದಲ್ಲಿ ಒಂದು ಅಪರಾಧ ನಡೆದಿತ್ತು. ಸಣ್ಣ ಸಣ್ಣ ಹಳ್ಳಿಗೆ ತಲುಪಲು ಚಿಕ್ಕ ಚಿಕ್ಕ ರಸ್ತೆಗಳು. ಹಾಗಾದರೆ ಈ ಕೊಲೆಗೆ ಕಾರಣವೇನು? ಪೊಲೀಸರ  ತನಿಖೆಗೆ  ನೆರವಾದ ಸುಳಿವು ಯಾವುದು? 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more