Suvarna FIR; ತೆಲಗಿ ತೊಲಗಿದ್ದರೂ ನಿಂತಿಲ್ಲ ನಕಲಿ, ಸಾಮ್ರಾಜ್ಯ ಕಂಡು ಬೆಚ್ಚಿಬಿದ್ದ ಪೊಲೀಸರು!

Suvarna FIR; ತೆಲಗಿ ತೊಲಗಿದ್ದರೂ ನಿಂತಿಲ್ಲ ನಕಲಿ, ಸಾಮ್ರಾಜ್ಯ ಕಂಡು ಬೆಚ್ಚಿಬಿದ್ದ ಪೊಲೀಸರು!

Published : Nov 20, 2021, 03:47 PM IST

* ಬೆಂಗಳೂರು ಪೊಲೀಸರ ಭರ್ಜರಿ ಬೇಟೆ
* ನಕಲಿ ಸ್ಟಾಂಪ್ ಪೇಪರ್ ಹಗರಣ
* ವರ್ಷದ ನಂತರ ಸಿಕ್ಕಿಬಿದ್ದ ಖತರ್‌ ನಾಕ್ ಆರೋಪಿಗಳು
*ನಿಷೇಧ ಪೂರ್ವದ ಛಾಪಾ ಕಾಗದದ ನಕಲಿ ಪ್ರತಿ ಮಾರಾಟ ಜಾಲ ಬೆಳಕಿಗೆ

ಬೆಂಗಳೂರು(ನ. 20)   ಬೆಂಗಳೂರು ಪೊಲೀಸರ (Bengaluru Police) ಭರ್ಜರಿ ಬೇಟೆ. ಖುದ್ದು ಕಂದಾಯ ಅಧಿಕಾರಿಗಳೆ ನಂಬುವಂತೆ ನಕಲಿ ಛಾಪಾ ಕಾಗದ (Fake Stamp Paper RacketZ) ಸಿದ್ಧಮಾಡುತ್ತಿದ್ದ ತಂಡ  ಸಿಕ್ಕಿಬಿದ್ದಿದೆ. ಸುಮಾರು ಒಂದು ವರ್ಷದ ಹಿಂದೆ ಖ್ಯಾತ ರಾಜಕಾರಣಿಯ ಮಕ್ಕಳು ನಕಲಿ ಛಾಪಾ ಕಾಗದದಿಂದ ಸಾಕಷ್ಟು ದುಡ್ಡು ಮಾಡಿಕೊಂಡಿದ್ದಾರೆ ಎನ್ನುವ ವರದಿ ಬಂದಿತ್ತು.

ಜ್ಯೂನಿಯರ್‌ ಕರೀಂಲಾಲಾ ತೆಲಗಿ ಬಂಧನ: ಕೋಟ್ಯಂತರ ರೂ. ಆಸ್ತಿ ಕಬಳಿಕೆ?

ಇದಾದ ನಂತರ ಪೊಲೀಸ್ ಇಲಾಖೆ ವಿಶೇಷ ತಂಡವೊಂದನ್ನು ರಚನೆ ಮಾಡಿತ್ತು. ಒಂದು ವರ್ಷದ  ನಂತರ ಸಿಕ್ಕಿದ್ದು ಬೇರೆಯದೇ ಗ್ಯಾಂಗ್. ಬೆಂಗಳೂರು ಪೂರ್ವ ವಲಯದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ಅಸಲಿಗೂ ಮತ್ತು ನಕಲಿಗೂ ವ್ಯತ್ಯಾಸ ಗೊತ್ತಾಗದಂತೆ ಸ್ಟಾಂಪ್ ಪೇಪರ್ ಸಿದ್ಧಮಾಡಲಾಗುತ್ತಿತ್ತು. 

 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more