Asianet Suvarna FIR: ಡೆತ್ ನೋಟ್ ಬರೆದಿಟ್ಟು ಇಬ್ಬರು ಮಕ್ಕಳೊಂದಿಗೆ ನಾಲೆಗೆ ಹಾರಿದ ಮಹಿಳೆಯ ಹಿಂದಿನ ಕಥೆ

Asianet Suvarna FIR: ಡೆತ್ ನೋಟ್ ಬರೆದಿಟ್ಟು ಇಬ್ಬರು ಮಕ್ಕಳೊಂದಿಗೆ ನಾಲೆಗೆ ಹಾರಿದ ಮಹಿಳೆಯ ಹಿಂದಿನ ಕಥೆ

Suvarna News   | Asianet News
Published : Jan 22, 2022, 07:01 PM IST

ಅಶ್ಲೀಲ ಫೋಟೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್
ಇಬ್ಬರು ಮಕ್ಕಳೊಂದಿಗೆ ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ
ಶಿವಮೊಗ್ಗದ ಭದ್ರಾವತಿಯ ಯಡೇಹಳ್ಳಿಯಲ್ಲಿ ನಡೆದ ಘಟನೆ

ಶಿವಮೊಗ್ಗ (ಜ. 22): ನಂಬಿಕಸ್ತ ಎಂದು ಹತ್ತಿರ ಸೇರಿಸಿಕೊಂಡ ಪರಿಣಾಮದ ಕಥೆ ಇದು. ಕಷ್ಟ ಅಂದಾಗ ಏನನ್ನೂ ಯೋಚಿಸದೇ ಸಾಲ ಕೊಟ್ಟಿದ್ದು. ಆದರ ಆತ ಒಂದೇ ಒಂದು ಅಶ್ಲೀಲ ಫೋಟೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಲು ಆರಂಭಿಸಿದ್ದ. ಅವನ ಬ್ಲ್ಯಾಕ್ ಮೇಲ್ ಅಸ್ತ್ರಕ್ಕೆ ಬಲಿಯಾಗಿದ್ದು ಮೂರು ಜೀವಗಳು. ಆ ಮೂರು ಸಾವಿನ ಹಿಂದಿನ ಕಥೆ ಇಲ್ಲಿದೆ.

Crime News ಕೊಟ್ಟ ಸಾಲ ಕೇಳಿದ್ದಕ್ಕೆ ಅನೈತಿಕ ಸಂಬಂಧ ಪಟ್ಟ, ಮನನೊಂದು ತಾಯಿ-ಮಕ್ಕಳು ಆತ್ಮಹತ್ಯೆ
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಯಡೇಹಳ್ಳಿಯಲ್ಲಿ ನಡೆದ ಅಪರಾಧ ಘಟನೆ. ವೀಣಾ ಹಾಗೂ ಸಂತೋಷ್ ದಂಪತಿಯು ಭದ್ರಾವತಿ ತಾಲೂಕಿನ ಅರಹತೋಳಲು ಗ್ರಾಮದ ಸಂತೋಷ್ ಹಾಗೂ ಆಶಾ ಎನ್ನುವವರಿಗೆ 8 ಲಕ್ಷ ರೂಪಾಯಿ ಸಾಲ ನೀಡಿದ್ದರು. ಆದರೆ, ಸಾಲ ವಾಪಸ್ ನೀಡುವಂತೆ ಹೇಳಿದಾಗ ಸಂತೋಷ್ ಹಾಗೂ ಆಶಾ, ವೀಣಾ ಆಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪ ಹೊರಿಸಿದ್ದರು. ಇದರಿಂದ ಬೇಸತ್ತ ವೀಣಾ ತನ್ನ 7 ವರ್ಷದ ಮಗಳಾದ ಜಾಹ್ಞವಿ ಹಾಗೂ ಒಂದು ವರ್ಷದ ಮಗಳು ದೈವಿಕಾರೊಂದಿಗೆ ಹೆಂಚಿನ ಸಿದ್ಧಾಪುರ ಗ್ರಾಮದ ಭದ್ರಾ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಯುವ ಮುನ್ನ ವೀಣಾ ಡೆತ್ ನೋಟ್ ಬರೆದಿಟ್ಟಿದ್ದು, ನಾಲೆಯ ದಡದ ಬಳಿ ಇರುವ ದೇವಸ್ಥಾನದಲ್ಲಿ ಇಟ್ಟಿದ್ದ ಬ್ಯಾಗ್ ನಲ್ಲಿ ಅದನ್ನು ಇರಿಸಿದ್ದರು.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more