ಹಾಸನ;  ತಂಗಿಯನ್ನು ಕೊಚ್ಚಿಹಾಕಲು ಅಣ್ಣನಿಗೆ ಅದೊಂದು ಕಾರಣ ಸಾಕಿತ್ತು!

ಹಾಸನ;  ತಂಗಿಯನ್ನು ಕೊಚ್ಚಿಹಾಕಲು ಅಣ್ಣನಿಗೆ ಅದೊಂದು ಕಾರಣ ಸಾಕಿತ್ತು!

Published : Oct 29, 2021, 12:54 AM ISTUpdated : Oct 29, 2021, 12:55 AM IST

*ತಲವಾರಿನಿಂದ ಸ್ವಂತ ತಂಗಿಯನ್ನೇ ಹತ್ಯೆ ಮಾಡಿದ್ದ
* ಕತ್ತಿಯೊಂದಿಗೆ ಪೊಲೀಸ್ ಠಾಣೆಗೆ ಬಂದಿದ್ದ
* ಕೊಲೆ ಮಾಡಲು ಅದೊಂದು ಕಾರಣ ಸಾಕಿತ್ತು

 

ಹಾಸನ(ಅ. 28)  ಅಪರಾಧ ಜಗತ್ತಿನಲ್ಲಿ(Crime News) ವಿಚಿತ್ರ ಸ್ಟೋರಿಗಳು ತೆರೆದುಕೊಳ್ಳುತ್ತವೆ. ಕೈಯಲ್ಲಿ ಮಚ್ಚು.. ರಕ್ತ ಸಿಕ್ತ ಬಟ್ಟೆ.. ನೇರವಾಗಿ (Police)  ಠಾಣೆಗೆ ಬಂದು ಭಯಾನಕ ಕೊಲೆ (Murder) ರಹಸ್ಯ  ಹೇಳಿದ್ದ.   ತಂಗಿಯನ್ನೇ ಕೊಚ್ಚಿ ಹಾಕಿದ್ದ.

ಬೆಳಗಾವಿ;  ಬೈಕ್‌ಗೆ ಗುದ್ದಿದ ಕಾರು, ಪಾದಚಾರಿಗೆ ಗುದ್ದಿದ ಬೈಕ್.. ತುಳಿದು ಸವಾರ ಹತ್ಯೆ

ಮೂವತ್ತರ ಆಸುಪಾಸಿನ ಯುವಕ ಕೈಯಲ್ಲಿ ಕತ್ತಿ ಹಿಡಿದು ಪೊಲೀಸ್ ಠಾಣಗೆ ಬಂದಿದ್ದ. ತಾನೊಂದು ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ. ಅಷ್ಟಕ್ಕೂ ಈ ಭಯಾನಕ ಕೃತ್ಯಕ್ಕೆ  ಕಾರಣವೇನು?  ಕೆಲ ದಿನಗಳ ಹಿಂದಷ್ಟೆ ತಂಗಿಯ ಮದುವೆ ಆಗಿತ್ತು. 

 

 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more