Suvarna FIR : ದಾವಣಗೆರೆ ಅಣ್ಣ-ತಮ್ಮಂದಿರಿಗೆ ಬಿಸಿ ಬಿಸಿ ಕಜ್ಜಾಯ! ಹೆಣ್ಣು ಮಗುವಿನ ಸಾವಿನ ಹಿಂದೆ...

Suvarna FIR : ದಾವಣಗೆರೆ ಅಣ್ಣ-ತಮ್ಮಂದಿರಿಗೆ ಬಿಸಿ ಬಿಸಿ ಕಜ್ಜಾಯ! ಹೆಣ್ಣು ಮಗುವಿನ ಸಾವಿನ ಹಿಂದೆ...

Published : Dec 26, 2021, 04:10 PM IST

*   ಅಣ್ಣ ರಾಜಕೀಯ ಲೀಡರ್.. ತಮ್ಮ ಶಾಲೆಯ ಮುಖ್ಯಸ್ಥ. 
* ಹೆಣ್ಣು ಮಗುವಿನ ಸಾವಿನ ನಂತರದ ಕತೆ
* ಇಬ್ಬರನ್ನು ಹೊರಗೆ ಎಳೆದು ತಂದ ಜನರೇ ಧರ್ಮದೇಟು ನೀಡಿದ್ದರು

ದಾವಣಗೆರೆ(ಡಿ. 26)   ಅಣ್ಣ ರಾಜಕೀಯ (Political Leader) ಡರ್.. ತಮ್ಮ ಶಾಲೆಯ ಮುಖ್ಯಸ್ಥ. ಅಣ್ಣ ತಮ್ಮಂದರಿಗೆ ಜನ ಸರಿಯಾಗಿ ಕಜ್ಜಾಯ ನೀಡುತ್ತಾರೆ. ಇವರಿಗೆ ಜನರೇ ಧರ್ಮದೇಟು ನೀಡಲು ಹಿಂದೆ ಇದ್ದಿದ್ದು ಹೆಣ್ಣು (Baby Girl) ಮಗುವಿನ ಕತೆ.

 Cybercrime: ಬೇಡಿಕೆಗೆ ಬಗ್ಗದ ಮಹಿಳೆಯನ್ನು ಕಾಲ್ ಗರ್ಲ್ ಮಾಡಿದ ಸ್ಟುಡೆಂಟ್!

ಬೆಚ್ಚನೆ ಕುಳಿತಿದ್ದ ಆಸಾಮಿಗಳನ್ನು ಬೀದಿಗೆ ಎಳೆದು ತಂದು ಹಲ್ಲೆ ಮಾಡಿದ್ದರು.  ಅನಾರೋಗ್ಯಕ್ಕೆ (Health)ತುತ್ತಾಗುತ್ತಿತ್ತು ಎಂಬ ಕಾರಣಕ್ಕೆ  ಹೆಣ್ಣು ಮಗುವನ್ನೇ ಕೊಂದರಾ? ಪ್ರಕರಣ ಮಾತ್ರ ತನಿಖೆಯಲ್ಲಿದೆ. ಜನರ ಆಕ್ರೋಶ ತಣ್ಣಗಾಗಿದೆ. 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more