ಪಂಚಾಯ್ತಿ ಕಟ್ಟೆ ನಂಬಿ 	ಕೆಟ್ಟಿತಾ ಆ ಕುಟುಂಬ? ಬುದ್ಧಿ ಮಾತು ಹೇಳಿದ್ದಕ್ಕೇ ಕೊಲೆ ಮಾಡಿಬಿಟ್ಟ

ಪಂಚಾಯ್ತಿ ಕಟ್ಟೆ ನಂಬಿ ಕೆಟ್ಟಿತಾ ಆ ಕುಟುಂಬ? ಬುದ್ಧಿ ಮಾತು ಹೇಳಿದ್ದಕ್ಕೇ ಕೊಲೆ ಮಾಡಿಬಿಟ್ಟ

Published : Apr 24, 2022, 04:28 PM IST

ಒಂದು ಹೆಣ್ಣಿಗಾಗಿ ಕೊಲೆ ಮಾಡಿರೋ ಉದಾಹರಣೆಗಳನ್ನ ನಾವು ಲೆಕ್ಕವಿಲ್ಲದಷ್ಟು ಬಾರಿ ನೋಡಿದ್ದೇವೆ. ಆದ್ರೆ ನಅವು ಇವತ್ತು ಹೇಳ ಹೊರಟಿರೋ ಸ್ಟೋರಿ ಕೊಂಚ ವಿಭಿನ್ನ. ಇಲ್ಲೂ ಕೂಡ ಒಂದು ಹೆಣ್ಣಿನ ವಿಷ್ಯಕ್ಕೇ ಕೊಲೆ ಆಗಿರೋದು. ಆದ್ರೆ ಕೊಲೆ ಮಾಡಿದ ಪಾಪಿ ಮಾತ್ರ ಲವ್ವರ್ ಬಾಯ್ ಅಲ್ಲ. ಹಾಗಂತ ಕೊಲೆಯಾದವನೂ ಸಹ ಪ್ರೇಮಿಯೇನಲ್ಲ. ಆದ್ರೆ ಹೆಣ್ಣಿನ ವಿಷ್ಯಕ್ಕೆ ಬುದ್ಧಿ ಹೇಳಿದಕ್ಕೆ ಕೊಲೆ ಮಾಡಿರೋ ಕಥೆಯೇ ಇವತ್ತಿನ ಎಫ್.ಐ.ಆರ್....

ಬೆಳಗಾವಿ, (ಏ.24): ಈ ಜಗತ್ತಿನಲ್ಲಿ ಕೊಲೆ, ರಕ್ತಪಾತಿ, ಯುದ್ಧ ನಡೆದಿದ್ದು,  ಹೆಣ್ಣು, ಹೊನ್ನು. ಮಣ್ಣಿಗಾಗಿ. ಇದಕ್ಕೆ ರಾಮಾಯಣ, ಮಹಾಭಾರತವೇ ಸಾಕ್ಷಿ. ಆದ್ರೆ, ಇತ್ತೀಚೆಗೆ ಜಗಳದ ಅವಶ್ಯಕತೆ ಇಲ್ಲದ ವಿಚಾರಕ್ಕೂ ಕೊಲೆಗಳು ನಡೆಯುತ್ತಿವೆ. ಸಣ್ಣ-ಸಣ್ಣ ವಿಷಯಕ್ಕೂ ತಲೆಗಳು ಉರುಳಿಬೀಳುತ್ತಿವೆ.

ಮಕ್ಕಳೆದುರೇ ಮಹಿಳೆಯ ಕೊಂದ ದುಷ್ಕರ್ಮಿ, CCTV ದೃಶ್ಯ ವೈರಲ್!
  
ಒಂದು ಹೆಣ್ಣಿಗಾಗಿ ಕೊಲೆ ಮಾಡಿರೋ ಉದಾಹರಣೆಗಳನ್ನ ನಾವು ಲೆಕ್ಕವಿಲ್ಲದಷ್ಟು ಬಾರಿ ನೋಡಿದ್ದೇವೆ. ಆದ್ರೆ ನಅವು ಇವತ್ತು ಹೇಳ ಹೊರಟಿರೋ ಸ್ಟೋರಿ ಕೊಂಚ ವಿಭಿನ್ನ. ಇಲ್ಲೂ ಕೂಡ ಒಂದು ಹೆಣ್ಣಿನ ವಿಷ್ಯಕ್ಕೇ ಕೊಲೆ ಆಗಿರೋದು. ಆದ್ರೆ ಕೊಲೆ ಮಾಡಿದ ಪಾಪಿ ಮಾತ್ರ ಲವ್ವರ್ ಬಾಯ್ ಅಲ್ಲ. ಹಾಗಂತ ಕೊಲೆಯಾದವನೂ ಸಹ ಪ್ರೇಮಿಯೇನಲ್ಲ. ಆದ್ರೆ ಹೆಣ್ಣಿನ ವಿಷ್ಯಕ್ಕೆ ಬುದ್ಧಿ ಹೇಳಿದಕ್ಕೆ ಕೊಲೆ ಮಾಡಿರೋ ಕಥೆಯೇ ಇವತ್ತಿನ ಎಫ್.ಐ.ಆರ್.

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more