Suvarna FIR : ಸಾಲ, ಅಕ್ರಮ ಸಂಬಂಧ,  ಕೊಣನೂರು ಲಾಡ್ಜ್ ನಲ್ಲಿ ಸಿಕ್ತು ಮೃತದೇಹ

Suvarna FIR : ಸಾಲ, ಅಕ್ರಮ ಸಂಬಂಧ, ಕೊಣನೂರು ಲಾಡ್ಜ್ ನಲ್ಲಿ ಸಿಕ್ತು ಮೃತದೇಹ

Suvarna News   | Asianet News
Published : Jan 21, 2022, 05:14 PM IST

ಲಾಡ್ಜ್ ನಲ್ಲಿಯೇ ನಡೆಯಿತು ವ್ಯಕ್ತಿಯ ಹತ್ಯೆ
ತಾನೇ ಕೊಲೆ ಮಾಡಿದ್ದೇನೆ ಎಂದು ಪೊಲೀಸ್ ಠಾಣೆಗೆ ಬಂದ ವ್ಯಕ್ತಿ
ಲಕ್ಷ್ಮಣ್, ಹರೀಶನನ್ನು ಕೊಲೆ ಮಾಡಿದ್ದು ಯಾಕೆ?

ಹಾಸನ (ಜ. 21):  ಅಕ್ರಮ ಸಂಬಂಧ ಆರೋಪ ಹಿನ್ನೆಲೆ ಸ್ನೇಹಿತರಿಂದಲೇ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರು ಪಟ್ಟಣದ ಲಾಡ್ಜ್ ನಲ್ಲಿ ನಡೆದಿದೆ. ಕೊಣನೂರು ಸಮೀಪದ ಬಿಎಸ್ ಇ ಲಾಡ್ಜ್ ನಲ್ಲಿ ರೂಂ ಮಾಡಿ ಹರೀಶನನ್ನು ಕರೆಸಿ ಬಾತ್ ರೂಂನಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಏಳನೇ ಹೊಸಕೋಟೆ ಗ್ರಾಮದ ನಿವಾಸಿ ಹರೀಶನನ್ನು ಲಕ್ಷ್ಮಣ, ದಿಲೀಪ್, ಸುಶ್ಮಿತಾ ಎಂಬುವವರು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ನಡುವೆ ಲಕ್ಷ್ಮಣ್ ತಾನೊಬ್ಬನೇ ಕೊಲೆ ಮಾಡಿರುವುದಾಗಿ ಕೊಣನೂರು ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.

Suvarna FIR : ಕಲಬುರಗಿ,  ಆಕೆಯ ಮನೆ ಹತ್ತಿರ ಕಾಣಿಸಿಕೊಂಡಿದ್ದೇ ತಪ್ಪಾಯ್ತು... ಹೊಟ್ಟೆಗೆ ಚಾಕು ಇಳಿಸಿದರು!
ಸುಶ್ಮಿತಾ ಹಾಗೂ ಹರೀಶ್ ತಾವಿಬ್ಬರೂ ಗಂಡ ಹೆಂಡತಿ ಎಂದು ರೂಮ್ ಬುಕ್ ಮಾಡಿದ್ದರು. ಲಕ್ಷ್ಮಣ್ ಹಾಗೂ ದಿಲೀಪ್ ಮತ್ತೊಂದು ರೂಮ್ ತೆಗೆದುಕೊಂಡಿದ್ದರು. ದಿಲೀಪ್ ಹಾಗೂ ಸುಶ್ಮಿತಾ ಎಸ್ಕೇಪ್ ಆಗಿರುವುದರ ಹಿಂದಿನ ರಹಸ್ಯ ಕುತೂಹಲಕಾರಿಯಾಗಿದೆ. ಕುತೂಹಲಕಾರಿ ಮರ್ಡರ್ ನ ಕಂಪ್ಲೀಟ್ ಕಹಾನಿ.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more