Suvarna FIR : ಸಾಲ, ಅಕ್ರಮ ಸಂಬಂಧ,  ಕೊಣನೂರು ಲಾಡ್ಜ್ ನಲ್ಲಿ ಸಿಕ್ತು ಮೃತದೇಹ

Suvarna FIR : ಸಾಲ, ಅಕ್ರಮ ಸಂಬಂಧ, ಕೊಣನೂರು ಲಾಡ್ಜ್ ನಲ್ಲಿ ಸಿಕ್ತು ಮೃತದೇಹ

Suvarna News   | Asianet News
Published : Jan 21, 2022, 05:14 PM IST

ಲಾಡ್ಜ್ ನಲ್ಲಿಯೇ ನಡೆಯಿತು ವ್ಯಕ್ತಿಯ ಹತ್ಯೆ
ತಾನೇ ಕೊಲೆ ಮಾಡಿದ್ದೇನೆ ಎಂದು ಪೊಲೀಸ್ ಠಾಣೆಗೆ ಬಂದ ವ್ಯಕ್ತಿ
ಲಕ್ಷ್ಮಣ್, ಹರೀಶನನ್ನು ಕೊಲೆ ಮಾಡಿದ್ದು ಯಾಕೆ?

ಹಾಸನ (ಜ. 21):  ಅಕ್ರಮ ಸಂಬಂಧ ಆರೋಪ ಹಿನ್ನೆಲೆ ಸ್ನೇಹಿತರಿಂದಲೇ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರು ಪಟ್ಟಣದ ಲಾಡ್ಜ್ ನಲ್ಲಿ ನಡೆದಿದೆ. ಕೊಣನೂರು ಸಮೀಪದ ಬಿಎಸ್ ಇ ಲಾಡ್ಜ್ ನಲ್ಲಿ ರೂಂ ಮಾಡಿ ಹರೀಶನನ್ನು ಕರೆಸಿ ಬಾತ್ ರೂಂನಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಏಳನೇ ಹೊಸಕೋಟೆ ಗ್ರಾಮದ ನಿವಾಸಿ ಹರೀಶನನ್ನು ಲಕ್ಷ್ಮಣ, ದಿಲೀಪ್, ಸುಶ್ಮಿತಾ ಎಂಬುವವರು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ನಡುವೆ ಲಕ್ಷ್ಮಣ್ ತಾನೊಬ್ಬನೇ ಕೊಲೆ ಮಾಡಿರುವುದಾಗಿ ಕೊಣನೂರು ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ.

Suvarna FIR : ಕಲಬುರಗಿ,  ಆಕೆಯ ಮನೆ ಹತ್ತಿರ ಕಾಣಿಸಿಕೊಂಡಿದ್ದೇ ತಪ್ಪಾಯ್ತು... ಹೊಟ್ಟೆಗೆ ಚಾಕು ಇಳಿಸಿದರು!
ಸುಶ್ಮಿತಾ ಹಾಗೂ ಹರೀಶ್ ತಾವಿಬ್ಬರೂ ಗಂಡ ಹೆಂಡತಿ ಎಂದು ರೂಮ್ ಬುಕ್ ಮಾಡಿದ್ದರು. ಲಕ್ಷ್ಮಣ್ ಹಾಗೂ ದಿಲೀಪ್ ಮತ್ತೊಂದು ರೂಮ್ ತೆಗೆದುಕೊಂಡಿದ್ದರು. ದಿಲೀಪ್ ಹಾಗೂ ಸುಶ್ಮಿತಾ ಎಸ್ಕೇಪ್ ಆಗಿರುವುದರ ಹಿಂದಿನ ರಹಸ್ಯ ಕುತೂಹಲಕಾರಿಯಾಗಿದೆ. ಕುತೂಹಲಕಾರಿ ಮರ್ಡರ್ ನ ಕಂಪ್ಲೀಟ್ ಕಹಾನಿ.

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more