'ನನ್ನ ಅಮ್ಮನಿಗೆ ಏನಾದರೂ ಆದ್ರೆ ಯಾವನ್ನೂ ಬಿಡಲ್ಲ'

'ನನ್ನ ಅಮ್ಮನಿಗೆ ಏನಾದರೂ ಆದ್ರೆ ಯಾವನ್ನೂ ಬಿಡಲ್ಲ'

Published : Sep 10, 2021, 03:47 PM ISTUpdated : Sep 10, 2021, 03:51 PM IST

* 'ನಾನು ಓಡಿಹೋಗಿಲ್ಲ, ಪ್ರಭಾವಿಗಳ ಹೆಲ್ಪ್ ಬೇಕಿಲ್ಲ'
* ಮುಂಬೈನಿಂದ ಬಂದ ಅನುಶ್ರೀ ಹೇಳಿದ ಮಾತು
*  ಮಂಗಳೂರು ಪೊಲೀಸರು ಈ ಬಗ್ಗೆ ಹೇಳುವುದೇನು?
*  ಇಡೀ ಪ್ರಕರಣದ ಅಸಲಿಮ ಕತೆ ಏನು?

ಬೆಂಗಳೂರು(ಸೆ. 10)  ಒಂದು ವರ್ಷದ ನಂತರ ಮತ್ತೆ ಡ್ರಗ್ಸ್  ಕೇಸ್ ವೇಗ ಪಡೆದುಕೊಂಡಿದೆ. ಡ್ಯಾನ್ಸರ್ ಕಿಶೋರ್ ಶೆಟ್ಟಿ ಒಂದು ಹೇಳಿಕೆ ನೀಡಿದ್ದರೆ ಇದೀಗ ನಡೆಯುತ್ತಿರುವ ಬೆಳವಣಿಗೆಗಳು ಬೇರೆಯದನ್ನೇ ಹೇಳುತ್ತಿವೆ.

ನಾನು ಎಲ್ಲಿಯೂ ಓಡಿ ಹೋಗಿಲ್ಲ.. ಪ್ರಭಾವಿಗಳ ಹೆಲ್ಪ್ ಬೇಕಿಲ್ಲ

ಕರ್ನಾಟಕದ ಖ್ಯಾತ ನಿರೂಪಕಿ ಅನುಶ್ರೀ ಸುತ್ತ ಮಾದಕ ಜಾಲದ ಹುತ್ತ ಬೆಳೆದು ನಿಂತಿದೆ.  ಈಗ ಚಾರ್ಜ್ ಶೀಟ್ ನಲ್ಲಿ ಅನುಶ್ರೀ ಹೆಸರಿಲ್ಲ ಎನ್ನುವುದು ಮತ್ತೊಂದಿಷ್ಟು ಅನುಮಾನಗಳನ್ನು ಹುಟ್ಟು ಹಾಕಿದೆ.   ಹಾಗಾದರೆ ಏನಾಗಿದೆ ಪ್ರಕರಣ? ಮಂಗಳೂರು ಪೊಲೀಸರು ಹೇಳುವುದೇನು? ಸ್ವತಃ ಅನುಶ್ರೀ ಈ  ಬಗ್ಗೆ ಏನು ಹೇಳುತ್ತಾರೆ? 

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!