'ನನ್ನ ಅಮ್ಮನಿಗೆ ಏನಾದರೂ ಆದ್ರೆ ಯಾವನ್ನೂ ಬಿಡಲ್ಲ'

'ನನ್ನ ಅಮ್ಮನಿಗೆ ಏನಾದರೂ ಆದ್ರೆ ಯಾವನ್ನೂ ಬಿಡಲ್ಲ'

Published : Sep 10, 2021, 03:47 PM ISTUpdated : Sep 10, 2021, 03:51 PM IST

* 'ನಾನು ಓಡಿಹೋಗಿಲ್ಲ, ಪ್ರಭಾವಿಗಳ ಹೆಲ್ಪ್ ಬೇಕಿಲ್ಲ'
* ಮುಂಬೈನಿಂದ ಬಂದ ಅನುಶ್ರೀ ಹೇಳಿದ ಮಾತು
*  ಮಂಗಳೂರು ಪೊಲೀಸರು ಈ ಬಗ್ಗೆ ಹೇಳುವುದೇನು?
*  ಇಡೀ ಪ್ರಕರಣದ ಅಸಲಿಮ ಕತೆ ಏನು?

ಬೆಂಗಳೂರು(ಸೆ. 10)  ಒಂದು ವರ್ಷದ ನಂತರ ಮತ್ತೆ ಡ್ರಗ್ಸ್  ಕೇಸ್ ವೇಗ ಪಡೆದುಕೊಂಡಿದೆ. ಡ್ಯಾನ್ಸರ್ ಕಿಶೋರ್ ಶೆಟ್ಟಿ ಒಂದು ಹೇಳಿಕೆ ನೀಡಿದ್ದರೆ ಇದೀಗ ನಡೆಯುತ್ತಿರುವ ಬೆಳವಣಿಗೆಗಳು ಬೇರೆಯದನ್ನೇ ಹೇಳುತ್ತಿವೆ.

ನಾನು ಎಲ್ಲಿಯೂ ಓಡಿ ಹೋಗಿಲ್ಲ.. ಪ್ರಭಾವಿಗಳ ಹೆಲ್ಪ್ ಬೇಕಿಲ್ಲ

ಕರ್ನಾಟಕದ ಖ್ಯಾತ ನಿರೂಪಕಿ ಅನುಶ್ರೀ ಸುತ್ತ ಮಾದಕ ಜಾಲದ ಹುತ್ತ ಬೆಳೆದು ನಿಂತಿದೆ.  ಈಗ ಚಾರ್ಜ್ ಶೀಟ್ ನಲ್ಲಿ ಅನುಶ್ರೀ ಹೆಸರಿಲ್ಲ ಎನ್ನುವುದು ಮತ್ತೊಂದಿಷ್ಟು ಅನುಮಾನಗಳನ್ನು ಹುಟ್ಟು ಹಾಕಿದೆ.   ಹಾಗಾದರೆ ಏನಾಗಿದೆ ಪ್ರಕರಣ? ಮಂಗಳೂರು ಪೊಲೀಸರು ಹೇಳುವುದೇನು? ಸ್ವತಃ ಅನುಶ್ರೀ ಈ  ಬಗ್ಗೆ ಏನು ಹೇಳುತ್ತಾರೆ? 

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?