'ನನ್ನ ಅಮ್ಮನಿಗೆ ಏನಾದರೂ ಆದ್ರೆ ಯಾವನ್ನೂ ಬಿಡಲ್ಲ'

'ನನ್ನ ಅಮ್ಮನಿಗೆ ಏನಾದರೂ ಆದ್ರೆ ಯಾವನ್ನೂ ಬಿಡಲ್ಲ'

Published : Sep 10, 2021, 03:47 PM ISTUpdated : Sep 10, 2021, 03:51 PM IST

* 'ನಾನು ಓಡಿಹೋಗಿಲ್ಲ, ಪ್ರಭಾವಿಗಳ ಹೆಲ್ಪ್ ಬೇಕಿಲ್ಲ'
* ಮುಂಬೈನಿಂದ ಬಂದ ಅನುಶ್ರೀ ಹೇಳಿದ ಮಾತು
*  ಮಂಗಳೂರು ಪೊಲೀಸರು ಈ ಬಗ್ಗೆ ಹೇಳುವುದೇನು?
*  ಇಡೀ ಪ್ರಕರಣದ ಅಸಲಿಮ ಕತೆ ಏನು?

ಬೆಂಗಳೂರು(ಸೆ. 10)  ಒಂದು ವರ್ಷದ ನಂತರ ಮತ್ತೆ ಡ್ರಗ್ಸ್  ಕೇಸ್ ವೇಗ ಪಡೆದುಕೊಂಡಿದೆ. ಡ್ಯಾನ್ಸರ್ ಕಿಶೋರ್ ಶೆಟ್ಟಿ ಒಂದು ಹೇಳಿಕೆ ನೀಡಿದ್ದರೆ ಇದೀಗ ನಡೆಯುತ್ತಿರುವ ಬೆಳವಣಿಗೆಗಳು ಬೇರೆಯದನ್ನೇ ಹೇಳುತ್ತಿವೆ.

ನಾನು ಎಲ್ಲಿಯೂ ಓಡಿ ಹೋಗಿಲ್ಲ.. ಪ್ರಭಾವಿಗಳ ಹೆಲ್ಪ್ ಬೇಕಿಲ್ಲ

ಕರ್ನಾಟಕದ ಖ್ಯಾತ ನಿರೂಪಕಿ ಅನುಶ್ರೀ ಸುತ್ತ ಮಾದಕ ಜಾಲದ ಹುತ್ತ ಬೆಳೆದು ನಿಂತಿದೆ.  ಈಗ ಚಾರ್ಜ್ ಶೀಟ್ ನಲ್ಲಿ ಅನುಶ್ರೀ ಹೆಸರಿಲ್ಲ ಎನ್ನುವುದು ಮತ್ತೊಂದಿಷ್ಟು ಅನುಮಾನಗಳನ್ನು ಹುಟ್ಟು ಹಾಕಿದೆ.   ಹಾಗಾದರೆ ಏನಾಗಿದೆ ಪ್ರಕರಣ? ಮಂಗಳೂರು ಪೊಲೀಸರು ಹೇಳುವುದೇನು? ಸ್ವತಃ ಅನುಶ್ರೀ ಈ  ಬಗ್ಗೆ ಏನು ಹೇಳುತ್ತಾರೆ? 

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!