'ನನ್ನ ಅಮ್ಮನಿಗೆ ಏನಾದರೂ ಆದ್ರೆ ಯಾವನ್ನೂ ಬಿಡಲ್ಲ'

'ನನ್ನ ಅಮ್ಮನಿಗೆ ಏನಾದರೂ ಆದ್ರೆ ಯಾವನ್ನೂ ಬಿಡಲ್ಲ'

Published : Sep 10, 2021, 03:47 PM ISTUpdated : Sep 10, 2021, 03:51 PM IST

* 'ನಾನು ಓಡಿಹೋಗಿಲ್ಲ, ಪ್ರಭಾವಿಗಳ ಹೆಲ್ಪ್ ಬೇಕಿಲ್ಲ'
* ಮುಂಬೈನಿಂದ ಬಂದ ಅನುಶ್ರೀ ಹೇಳಿದ ಮಾತು
*  ಮಂಗಳೂರು ಪೊಲೀಸರು ಈ ಬಗ್ಗೆ ಹೇಳುವುದೇನು?
*  ಇಡೀ ಪ್ರಕರಣದ ಅಸಲಿಮ ಕತೆ ಏನು?

ಬೆಂಗಳೂರು(ಸೆ. 10)  ಒಂದು ವರ್ಷದ ನಂತರ ಮತ್ತೆ ಡ್ರಗ್ಸ್  ಕೇಸ್ ವೇಗ ಪಡೆದುಕೊಂಡಿದೆ. ಡ್ಯಾನ್ಸರ್ ಕಿಶೋರ್ ಶೆಟ್ಟಿ ಒಂದು ಹೇಳಿಕೆ ನೀಡಿದ್ದರೆ ಇದೀಗ ನಡೆಯುತ್ತಿರುವ ಬೆಳವಣಿಗೆಗಳು ಬೇರೆಯದನ್ನೇ ಹೇಳುತ್ತಿವೆ.

ನಾನು ಎಲ್ಲಿಯೂ ಓಡಿ ಹೋಗಿಲ್ಲ.. ಪ್ರಭಾವಿಗಳ ಹೆಲ್ಪ್ ಬೇಕಿಲ್ಲ

ಕರ್ನಾಟಕದ ಖ್ಯಾತ ನಿರೂಪಕಿ ಅನುಶ್ರೀ ಸುತ್ತ ಮಾದಕ ಜಾಲದ ಹುತ್ತ ಬೆಳೆದು ನಿಂತಿದೆ.  ಈಗ ಚಾರ್ಜ್ ಶೀಟ್ ನಲ್ಲಿ ಅನುಶ್ರೀ ಹೆಸರಿಲ್ಲ ಎನ್ನುವುದು ಮತ್ತೊಂದಿಷ್ಟು ಅನುಮಾನಗಳನ್ನು ಹುಟ್ಟು ಹಾಕಿದೆ.   ಹಾಗಾದರೆ ಏನಾಗಿದೆ ಪ್ರಕರಣ? ಮಂಗಳೂರು ಪೊಲೀಸರು ಹೇಳುವುದೇನು? ಸ್ವತಃ ಅನುಶ್ರೀ ಈ  ಬಗ್ಗೆ ಏನು ಹೇಳುತ್ತಾರೆ? 

22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ