Suvarna FIR: ಪ್ರಿಯಕರನ ತೆಕ್ಕೆಯಲ್ಲಿರಲು ಗಂಡನಿಗೆ ಸುಪಾರಿ..ಹಾಸನದ ಹಂತಕಿ

Suvarna FIR: ಪ್ರಿಯಕರನ ತೆಕ್ಕೆಯಲ್ಲಿರಲು ಗಂಡನಿಗೆ ಸುಪಾರಿ..ಹಾಸನದ ಹಂತಕಿ

Published : Feb 13, 2022, 03:51 PM IST

*  ಮಕ್ಕಳನ್ನು ಶಾಲೆಯಿಂದ ಕರೆದುಕೊಂಡು ಬರಲು ಹೋದ ಅಪ್ಪ ವಾಪಸ್  ಬರಲೇ ಇಲ್ಲ
* ಹಾಸನ ಜಿಲ್ಲೆಯ ಕೃಷಿಕನ ಮರ್ಡರ್ ಸ್ಟೋರಿ
* ಕೊಲೆ ತನಿಖೆ ಬೆನ್ನು ಹತ್ತಿದವರಿಗೆ ಗೊತ್ತಾದ ಲವ್ವಿ ಡವ್ವಿ ರಹಸ್ಯ 

ಹಾಸನ( ಫೆ. 13)  ಮಗನನ್ನು (Son) ಶಾಲೆಯಿಂದ ಕರೆದುಕೊಂಡು ಬರಲು ಹೋದ  (Father) ಅಪ್ಪ.. ಅತ್ತ ಶಾಲೆಗೂ ಹೋಗಿರಲಿಲ್ಲ.. ಇತ್ತ ಮನೆಗೂ ಬಂದಿರಲಿಲ್ಲ. ಒಂದು ತಾಸಿನ ನಂತರ ರಸ್ತೆಯಲ್ಲಿ ಸಿಗುವುದು ಆತನ ಹೆಣ.

Belagavi: ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ: ನಾಪತ್ತೆಯಾಗಿದ್ದ 7 ವರ್ಷ ಬಾಲಕನ ಮೃತದೇಹ ಪತ್ತೆ!‌
 
ಯಾರೂ ನಿರೀಕ್ಷೆ ಮಾಡದ ಘಟನೆ  ಒಂದು ನಡೆದು ಹೋಗಿತ್ತು. ಎಜುಕೆಟೆಡ್ ಕೃಷಿಕನ ಕೊಲೆ (Murder) ತನಿಖೆ ಬೆನ್ನು ಹತ್ತಿದಾಗ ಹೊರಗೆ ಬಂದಿದ್ದೇ (Illicit Relationship) ಲವ್ವಿ ಡವ್ವಿ ಸ್ಟೋರಿ ..

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more