ಜಮಖಂಡಿ ಜಮೀನು ವಿವಾದ;  ಅರ್ಧ ಗಂಟೆಯಲ್ಲಿ ನಾಲ್ಕು ಕೊಲೆ!

ಜಮಖಂಡಿ ಜಮೀನು ವಿವಾದ;  ಅರ್ಧ ಗಂಟೆಯಲ್ಲಿ ನಾಲ್ಕು ಕೊಲೆ!

Published : Sep 01, 2021, 07:52 PM IST

* ಇದೊಂದು ಭಯಾನಕ ಸ್ಟೋರಿ
* ಒಂದೆ ಜಾಗದಲ್ಲಿ ನಾಲ್ಕು ಹೆಣ ಬಿದ್ದಿತ್ತು
* ಜಮೀನು ವಿವಾದ ನಾಲ್ಕು ಹತ್ಯೆಯಲ್ಲಿ ಅಂತ್ಯವಾಯಿತು
* ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ

ಬಾಗಲಕೋಟೆ(ಸೆ. 01) ಅಪರಾಧ ಜಗತ್ತಿನಲ್ಲಿ ಸುದ್ದಿಗಳಿಗೆ ಬರವಿಲ್ಲ. ಒಂದು ತೋಟದ ಶೆಡ್.. ಎದುರಿನಲ್ಲಿ ನಾಲ್ಕು ಹೆಣಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಅಲ್ಲಿ ಸತ್ತವರೆಲ್ಲ ಒಂದೇ ಕುಟುಂಬದವರು. ಮೂರು ಎಕರೆ ಜಮೀನು.. 24 ಗುಂಟೆ ವಿವಾದ..ನಿಮಿಷದ ಅಂತರದಲ್ಲಿ ಸಹೋದರರ ಹತ್ಯೆ. ಕೂದಲೆಳೆಯಲ್ಲಿ ತಪ್ಪಿಸಿಕೊಂಡ ತಾಯಿ ಮಕ್ಕಳು.

ಪೆಟ್ರೋಲ್ ಕಳ್ಳತನ ಮಾಡಿದ್ದನ್ನು ನೋಡಿದ ಯುವಕನ ಹತ್ಯೆ!

ಮೂವತ್ತು ನಿಮಿಷದಲ್ಲಿ ನಾಳ್ಕು ಕೊಲೆ. ಬಾಗಲಕೋಟೆ ಜಿಲ್ಲೆಯ ಗ್ರಾಮವೊಂದರ ಸ್ಟೋರಿ.  ಕೃಷಿ ಅವಲಂಬಿಸಿರುವ ಕುಟುಂಬಗಳೆ ಹೆಚ್ಚು. ಬಾಲಕನೊಬ್ಬ ಪೊಲೀಸ್ ಪೇದೆಗೆ ಕರೆ ಮಾಡಿ ಅಪ್ಪ-ದೊಡ್ಡಪ್ಪನ ಹತ್ಯೆ ಮಾಡಿದ್ದಾರೆ ಎಂದು ಅಳುತ್ತಲೇ ಹೇಳಿದ್ದ.  ಆತುರದಿಂದ ಸ್ಥಳಕ್ಕೆ ಬಂದು ನೋಡಿದಾಗ ಹೆಣಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. 

 

 

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?