ಜಮಖಂಡಿ ಜಮೀನು ವಿವಾದ;  ಅರ್ಧ ಗಂಟೆಯಲ್ಲಿ ನಾಲ್ಕು ಕೊಲೆ!

ಜಮಖಂಡಿ ಜಮೀನು ವಿವಾದ;  ಅರ್ಧ ಗಂಟೆಯಲ್ಲಿ ನಾಲ್ಕು ಕೊಲೆ!

Published : Sep 01, 2021, 07:52 PM IST

* ಇದೊಂದು ಭಯಾನಕ ಸ್ಟೋರಿ
* ಒಂದೆ ಜಾಗದಲ್ಲಿ ನಾಲ್ಕು ಹೆಣ ಬಿದ್ದಿತ್ತು
* ಜಮೀನು ವಿವಾದ ನಾಲ್ಕು ಹತ್ಯೆಯಲ್ಲಿ ಅಂತ್ಯವಾಯಿತು
* ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ

ಬಾಗಲಕೋಟೆ(ಸೆ. 01) ಅಪರಾಧ ಜಗತ್ತಿನಲ್ಲಿ ಸುದ್ದಿಗಳಿಗೆ ಬರವಿಲ್ಲ. ಒಂದು ತೋಟದ ಶೆಡ್.. ಎದುರಿನಲ್ಲಿ ನಾಲ್ಕು ಹೆಣಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಅಲ್ಲಿ ಸತ್ತವರೆಲ್ಲ ಒಂದೇ ಕುಟುಂಬದವರು. ಮೂರು ಎಕರೆ ಜಮೀನು.. 24 ಗುಂಟೆ ವಿವಾದ..ನಿಮಿಷದ ಅಂತರದಲ್ಲಿ ಸಹೋದರರ ಹತ್ಯೆ. ಕೂದಲೆಳೆಯಲ್ಲಿ ತಪ್ಪಿಸಿಕೊಂಡ ತಾಯಿ ಮಕ್ಕಳು.

ಪೆಟ್ರೋಲ್ ಕಳ್ಳತನ ಮಾಡಿದ್ದನ್ನು ನೋಡಿದ ಯುವಕನ ಹತ್ಯೆ!

ಮೂವತ್ತು ನಿಮಿಷದಲ್ಲಿ ನಾಳ್ಕು ಕೊಲೆ. ಬಾಗಲಕೋಟೆ ಜಿಲ್ಲೆಯ ಗ್ರಾಮವೊಂದರ ಸ್ಟೋರಿ.  ಕೃಷಿ ಅವಲಂಬಿಸಿರುವ ಕುಟುಂಬಗಳೆ ಹೆಚ್ಚು. ಬಾಲಕನೊಬ್ಬ ಪೊಲೀಸ್ ಪೇದೆಗೆ ಕರೆ ಮಾಡಿ ಅಪ್ಪ-ದೊಡ್ಡಪ್ಪನ ಹತ್ಯೆ ಮಾಡಿದ್ದಾರೆ ಎಂದು ಅಳುತ್ತಲೇ ಹೇಳಿದ್ದ.  ಆತುರದಿಂದ ಸ್ಥಳಕ್ಕೆ ಬಂದು ನೋಡಿದಾಗ ಹೆಣಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. 

 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?