ಜಮಖಂಡಿ ಜಮೀನು ವಿವಾದ;  ಅರ್ಧ ಗಂಟೆಯಲ್ಲಿ ನಾಲ್ಕು ಕೊಲೆ!

ಜಮಖಂಡಿ ಜಮೀನು ವಿವಾದ;  ಅರ್ಧ ಗಂಟೆಯಲ್ಲಿ ನಾಲ್ಕು ಕೊಲೆ!

Published : Sep 01, 2021, 07:52 PM IST

* ಇದೊಂದು ಭಯಾನಕ ಸ್ಟೋರಿ
* ಒಂದೆ ಜಾಗದಲ್ಲಿ ನಾಲ್ಕು ಹೆಣ ಬಿದ್ದಿತ್ತು
* ಜಮೀನು ವಿವಾದ ನಾಲ್ಕು ಹತ್ಯೆಯಲ್ಲಿ ಅಂತ್ಯವಾಯಿತು
* ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ

ಬಾಗಲಕೋಟೆ(ಸೆ. 01) ಅಪರಾಧ ಜಗತ್ತಿನಲ್ಲಿ ಸುದ್ದಿಗಳಿಗೆ ಬರವಿಲ್ಲ. ಒಂದು ತೋಟದ ಶೆಡ್.. ಎದುರಿನಲ್ಲಿ ನಾಲ್ಕು ಹೆಣಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಅಲ್ಲಿ ಸತ್ತವರೆಲ್ಲ ಒಂದೇ ಕುಟುಂಬದವರು. ಮೂರು ಎಕರೆ ಜಮೀನು.. 24 ಗುಂಟೆ ವಿವಾದ..ನಿಮಿಷದ ಅಂತರದಲ್ಲಿ ಸಹೋದರರ ಹತ್ಯೆ. ಕೂದಲೆಳೆಯಲ್ಲಿ ತಪ್ಪಿಸಿಕೊಂಡ ತಾಯಿ ಮಕ್ಕಳು.

ಪೆಟ್ರೋಲ್ ಕಳ್ಳತನ ಮಾಡಿದ್ದನ್ನು ನೋಡಿದ ಯುವಕನ ಹತ್ಯೆ!

ಮೂವತ್ತು ನಿಮಿಷದಲ್ಲಿ ನಾಳ್ಕು ಕೊಲೆ. ಬಾಗಲಕೋಟೆ ಜಿಲ್ಲೆಯ ಗ್ರಾಮವೊಂದರ ಸ್ಟೋರಿ.  ಕೃಷಿ ಅವಲಂಬಿಸಿರುವ ಕುಟುಂಬಗಳೆ ಹೆಚ್ಚು. ಬಾಲಕನೊಬ್ಬ ಪೊಲೀಸ್ ಪೇದೆಗೆ ಕರೆ ಮಾಡಿ ಅಪ್ಪ-ದೊಡ್ಡಪ್ಪನ ಹತ್ಯೆ ಮಾಡಿದ್ದಾರೆ ಎಂದು ಅಳುತ್ತಲೇ ಹೇಳಿದ್ದ.  ಆತುರದಿಂದ ಸ್ಥಳಕ್ಕೆ ಬಂದು ನೋಡಿದಾಗ ಹೆಣಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. 

 

 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!