ಜಮಖಂಡಿ ಜಮೀನು ವಿವಾದ;  ಅರ್ಧ ಗಂಟೆಯಲ್ಲಿ ನಾಲ್ಕು ಕೊಲೆ!

ಜಮಖಂಡಿ ಜಮೀನು ವಿವಾದ;  ಅರ್ಧ ಗಂಟೆಯಲ್ಲಿ ನಾಲ್ಕು ಕೊಲೆ!

Published : Sep 01, 2021, 07:52 PM IST

* ಇದೊಂದು ಭಯಾನಕ ಸ್ಟೋರಿ
* ಒಂದೆ ಜಾಗದಲ್ಲಿ ನಾಲ್ಕು ಹೆಣ ಬಿದ್ದಿತ್ತು
* ಜಮೀನು ವಿವಾದ ನಾಲ್ಕು ಹತ್ಯೆಯಲ್ಲಿ ಅಂತ್ಯವಾಯಿತು
* ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ

ಬಾಗಲಕೋಟೆ(ಸೆ. 01) ಅಪರಾಧ ಜಗತ್ತಿನಲ್ಲಿ ಸುದ್ದಿಗಳಿಗೆ ಬರವಿಲ್ಲ. ಒಂದು ತೋಟದ ಶೆಡ್.. ಎದುರಿನಲ್ಲಿ ನಾಲ್ಕು ಹೆಣಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಅಲ್ಲಿ ಸತ್ತವರೆಲ್ಲ ಒಂದೇ ಕುಟುಂಬದವರು. ಮೂರು ಎಕರೆ ಜಮೀನು.. 24 ಗುಂಟೆ ವಿವಾದ..ನಿಮಿಷದ ಅಂತರದಲ್ಲಿ ಸಹೋದರರ ಹತ್ಯೆ. ಕೂದಲೆಳೆಯಲ್ಲಿ ತಪ್ಪಿಸಿಕೊಂಡ ತಾಯಿ ಮಕ್ಕಳು.

ಪೆಟ್ರೋಲ್ ಕಳ್ಳತನ ಮಾಡಿದ್ದನ್ನು ನೋಡಿದ ಯುವಕನ ಹತ್ಯೆ!

ಮೂವತ್ತು ನಿಮಿಷದಲ್ಲಿ ನಾಳ್ಕು ಕೊಲೆ. ಬಾಗಲಕೋಟೆ ಜಿಲ್ಲೆಯ ಗ್ರಾಮವೊಂದರ ಸ್ಟೋರಿ.  ಕೃಷಿ ಅವಲಂಬಿಸಿರುವ ಕುಟುಂಬಗಳೆ ಹೆಚ್ಚು. ಬಾಲಕನೊಬ್ಬ ಪೊಲೀಸ್ ಪೇದೆಗೆ ಕರೆ ಮಾಡಿ ಅಪ್ಪ-ದೊಡ್ಡಪ್ಪನ ಹತ್ಯೆ ಮಾಡಿದ್ದಾರೆ ಎಂದು ಅಳುತ್ತಲೇ ಹೇಳಿದ್ದ.  ಆತುರದಿಂದ ಸ್ಥಳಕ್ಕೆ ಬಂದು ನೋಡಿದಾಗ ಹೆಣಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. 

 

 

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!