ಜಮಖಂಡಿ ಜಮೀನು ವಿವಾದ;  ಅರ್ಧ ಗಂಟೆಯಲ್ಲಿ ನಾಲ್ಕು ಕೊಲೆ!

ಜಮಖಂಡಿ ಜಮೀನು ವಿವಾದ;  ಅರ್ಧ ಗಂಟೆಯಲ್ಲಿ ನಾಲ್ಕು ಕೊಲೆ!

Published : Sep 01, 2021, 07:52 PM IST

* ಇದೊಂದು ಭಯಾನಕ ಸ್ಟೋರಿ
* ಒಂದೆ ಜಾಗದಲ್ಲಿ ನಾಲ್ಕು ಹೆಣ ಬಿದ್ದಿತ್ತು
* ಜಮೀನು ವಿವಾದ ನಾಲ್ಕು ಹತ್ಯೆಯಲ್ಲಿ ಅಂತ್ಯವಾಯಿತು
* ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ

ಬಾಗಲಕೋಟೆ(ಸೆ. 01) ಅಪರಾಧ ಜಗತ್ತಿನಲ್ಲಿ ಸುದ್ದಿಗಳಿಗೆ ಬರವಿಲ್ಲ. ಒಂದು ತೋಟದ ಶೆಡ್.. ಎದುರಿನಲ್ಲಿ ನಾಲ್ಕು ಹೆಣಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಅಲ್ಲಿ ಸತ್ತವರೆಲ್ಲ ಒಂದೇ ಕುಟುಂಬದವರು. ಮೂರು ಎಕರೆ ಜಮೀನು.. 24 ಗುಂಟೆ ವಿವಾದ..ನಿಮಿಷದ ಅಂತರದಲ್ಲಿ ಸಹೋದರರ ಹತ್ಯೆ. ಕೂದಲೆಳೆಯಲ್ಲಿ ತಪ್ಪಿಸಿಕೊಂಡ ತಾಯಿ ಮಕ್ಕಳು.

ಪೆಟ್ರೋಲ್ ಕಳ್ಳತನ ಮಾಡಿದ್ದನ್ನು ನೋಡಿದ ಯುವಕನ ಹತ್ಯೆ!

ಮೂವತ್ತು ನಿಮಿಷದಲ್ಲಿ ನಾಳ್ಕು ಕೊಲೆ. ಬಾಗಲಕೋಟೆ ಜಿಲ್ಲೆಯ ಗ್ರಾಮವೊಂದರ ಸ್ಟೋರಿ.  ಕೃಷಿ ಅವಲಂಬಿಸಿರುವ ಕುಟುಂಬಗಳೆ ಹೆಚ್ಚು. ಬಾಲಕನೊಬ್ಬ ಪೊಲೀಸ್ ಪೇದೆಗೆ ಕರೆ ಮಾಡಿ ಅಪ್ಪ-ದೊಡ್ಡಪ್ಪನ ಹತ್ಯೆ ಮಾಡಿದ್ದಾರೆ ಎಂದು ಅಳುತ್ತಲೇ ಹೇಳಿದ್ದ.  ಆತುರದಿಂದ ಸ್ಥಳಕ್ಕೆ ಬಂದು ನೋಡಿದಾಗ ಹೆಣಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. 

 

 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!