ಅವಳ ಗಂಡ ಸತ್ತಿದ್ದ, ಆತನ ಹೆಂಡತಿ ತೀರಿಕೊಂಡಿದ್ದಳು... ಮಕ್ಕಳು ಅನಾಥ!

ಅವಳ ಗಂಡ ಸತ್ತಿದ್ದ, ಆತನ ಹೆಂಡತಿ ತೀರಿಕೊಂಡಿದ್ದಳು... ಮಕ್ಕಳು ಅನಾಥ!

Published : May 07, 2021, 10:43 PM ISTUpdated : May 07, 2021, 10:45 PM IST

ಅವಳ ಗಂಡ ಸತ್ತಿದ್ದ, ಆತನ ಹೆಂಡತಿ ತೀರಿಕೊಂಡಿದ್ದಳು/ ಒಂಟಿಯಾಗಿದ್ದವರ ನಡುವೆ ಸಂಬಂಧ ಬೆಳೆದಿತ್ತು/ ಆದರೆ ಎರಡು ವರ್ಷದ ನಂತರ ಘೋರ ದುರಂತವೊಂದು ನಡೆದಿತ್ತು/ ಅನಾಥವಾದ ಮಕ್ಕಳ ಮುಂದಿನ ಭವಿಷ್ಯಕ್ಕೆ ಯಾರು ಹೊಣೆ? 

ದಾವಣಗೆರೆ ( ಮೇ 07)  ಅವಳ ಗಂಡ ಸತ್ತಿದ್ದ, ಆತನ ಹೆಂಡತಿ ತೀರಿಕೊಂಡಿದ್ದಳು. ಒಂಟಿಯಾಗಿದ್ದವರ ಇಬ್ಬರ ನಡುವೆ ಪರಿಚಯ ಸಂಬಂಧಕ್ಕೆ ತಿರುಗುತ್ತದೆ. ಆದರೆ ಎರಡು ವರ್ಷದ ನಂತರ ನಡೆಯುವುದು ಘೋರ ಅನಾಹುತ.

ಕೊರೋನಾಕ್ಕೆ ಚೋಟಾ ರಾಜನ್ ಬಲಿ... ಸುದ್ದಿ ಬಗ್ಗೆ ಏಮ್ಸ್ ಸ್ಪಷ್ಟನೆ

ದಾವಣಗೆರೆಮ ಜಿಲ್ಲೆಯ ಈ ಸ್ಟೋರಿ ಅಪರಾಧ ಜಗತ್ತಿನ ಮತ್ತೊಂದು ಮುಖವನ್ನು ನಿಮ್ಮ ಮುಂದೆ ಇಡುತ್ತಿದೆ.  ಹಾಗಾದರೆ ಈ ಪ್ರಕರಣದಲ್ಲಿ ಆಗಿದ್ದೇನು? ದೊಡ್ಡವರು ಮಾಡಿದ್ದ ತಪ್ಪಿಗೆ ಮಕ್ಕಳು ಶಿಕ್ಷೆ ಅನುಭವಿಸಬೇಕಾ? 

 

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!