Suvarna FIR:  ಊರ ಕಣ್ಣು .. ಯಾರ ಕಣ್ಣು ಬಿತ್ತು ನಮ್ಮ ಪ್ರೀತಿಮ್ಯಾಲೆ.. ಕಲಬುರಗಿ ಪ್ರೇಮ್ ಕಹಾನಿ ದುರಂತ ಅಂತ್ಯ!

Suvarna FIR:  ಊರ ಕಣ್ಣು .. ಯಾರ ಕಣ್ಣು ಬಿತ್ತು ನಮ್ಮ ಪ್ರೀತಿಮ್ಯಾಲೆ.. ಕಲಬುರಗಿ ಪ್ರೇಮ್ ಕಹಾನಿ ದುರಂತ ಅಂತ್ಯ!

Published : Mar 18, 2022, 07:57 PM IST

* ಕಲಬುರಗಿಯ ದುರಂತ ಪ್ರೇಮ ಕತೆ
* ಪ್ರೀತಿಸಿ ಮದುವೆಯಾದವರು ಬೇರೆ ಬೇರೆಯಾದರು
* ಒಂದೇ ವರ್ಷದಲ್ಲಿ ಸಂಸಾರ ಛಿದ್ರ ಛಿದ್ರ

ಕಲಬುರಗಿ(ಮಾ. 18)   ಅವು ಪ್ರಣಯ ಪಕ್ಷಿಗಳು.. ಪ್ರೀತಿಸಿ (Love) ಮದುವೆಯಾಗಿದ್ದರು. ಅವರ ಲವ್ ಸ್ಟೋರಿ ಮೇಲೆ ಯಾರ ಕೆಟ್ಟ ಕಣ್ಣು ಬಿತ್ತೋ ಗೊತ್ತಿಲ್ಲ. ಪ್ರೇಮ ಕತೆ ದುರಂತ ಅಂತ್ಯವಾಗಿತ್ತು.

ತಮಿಳುನಾಡಿನಲ್ಲಿ ನಡೆಯಿತು ಮಹಾಭಾರತದಂತಹ ಘಟನೆ... ಡ್ರೋನ್‌ನಿಂದ ರೌಡಿ ಅಂದರ್

ಕಲಬುರಗಿಯ ಕಾಲೋನಿಯೊಂದರ ಕತೆ.  ಆತನನ್ನು ನಂಬಿಸಿ ಕರೆದು (Murder) ಕೊಂದಿದ್ದರು.  ದಾರಿ ಮಧ್ಯೆ ಅಡ್ಡ ಹಾಕಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದರು. ಬಾಳಿ ಬದುಕಬೇಕಿದ್ದ ಜೋಡಿ ಬೇರೆ ಬೇರೆಯಾಗಿದ್ದರು. 

 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more