Suvarna FIR:  ಊರ ಕಣ್ಣು .. ಯಾರ ಕಣ್ಣು ಬಿತ್ತು ನಮ್ಮ ಪ್ರೀತಿಮ್ಯಾಲೆ.. ಕಲಬುರಗಿ ಪ್ರೇಮ್ ಕಹಾನಿ ದುರಂತ ಅಂತ್ಯ!

Suvarna FIR:  ಊರ ಕಣ್ಣು .. ಯಾರ ಕಣ್ಣು ಬಿತ್ತು ನಮ್ಮ ಪ್ರೀತಿಮ್ಯಾಲೆ.. ಕಲಬುರಗಿ ಪ್ರೇಮ್ ಕಹಾನಿ ದುರಂತ ಅಂತ್ಯ!

Published : Mar 18, 2022, 07:57 PM IST

* ಕಲಬುರಗಿಯ ದುರಂತ ಪ್ರೇಮ ಕತೆ
* ಪ್ರೀತಿಸಿ ಮದುವೆಯಾದವರು ಬೇರೆ ಬೇರೆಯಾದರು
* ಒಂದೇ ವರ್ಷದಲ್ಲಿ ಸಂಸಾರ ಛಿದ್ರ ಛಿದ್ರ

ಕಲಬುರಗಿ(ಮಾ. 18)   ಅವು ಪ್ರಣಯ ಪಕ್ಷಿಗಳು.. ಪ್ರೀತಿಸಿ (Love) ಮದುವೆಯಾಗಿದ್ದರು. ಅವರ ಲವ್ ಸ್ಟೋರಿ ಮೇಲೆ ಯಾರ ಕೆಟ್ಟ ಕಣ್ಣು ಬಿತ್ತೋ ಗೊತ್ತಿಲ್ಲ. ಪ್ರೇಮ ಕತೆ ದುರಂತ ಅಂತ್ಯವಾಗಿತ್ತು.

ತಮಿಳುನಾಡಿನಲ್ಲಿ ನಡೆಯಿತು ಮಹಾಭಾರತದಂತಹ ಘಟನೆ... ಡ್ರೋನ್‌ನಿಂದ ರೌಡಿ ಅಂದರ್

ಕಲಬುರಗಿಯ ಕಾಲೋನಿಯೊಂದರ ಕತೆ.  ಆತನನ್ನು ನಂಬಿಸಿ ಕರೆದು (Murder) ಕೊಂದಿದ್ದರು.  ದಾರಿ ಮಧ್ಯೆ ಅಡ್ಡ ಹಾಕಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದರು. ಬಾಳಿ ಬದುಕಬೇಕಿದ್ದ ಜೋಡಿ ಬೇರೆ ಬೇರೆಯಾಗಿದ್ದರು. 

 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more