ಬಾಗಲಕೋಟೆ; ಹಿಂದೂ-ಮುಸ್ಲಿಂ ಪ್ರೇಮ್ ಕಹಾನಿ.. ಯುವತಿ ಕೊಂದು ನದಿಗೆ ಎಸೆದ!

ಬಾಗಲಕೋಟೆ; ಹಿಂದೂ-ಮುಸ್ಲಿಂ ಪ್ರೇಮ್ ಕಹಾನಿ.. ಯುವತಿ ಕೊಂದು ನದಿಗೆ ಎಸೆದ!

Published : Feb 18, 2021, 03:11 PM IST

ಬಸ್ ನಿಲ್ದಾಣದಲ್ಲಿ ಹುಡುಗಿಯ ಬ್ಯಾಗ್‌ ಮತ್ತು ಆಧಾರ್ ಕಾರ್ಡ್/ ನಾಪತ್ತೆಯಾದ ಹುಡುಗಿ ನದಿಯಲ್ಲಿ ಶವವಾಗಿ ಸಿಕ್ಕಿದ್ದಳು/ ಪ್ರೇಮಿಗಳ ದಿನದ ಹಿಂದೆ ನಡೆದಿದ್ದು ಏನು?  ಘಟಪ್ರಭಾ ನದಿಯಲ್ಲಿ ಹುಡುಗಿಯ ಶವ

ಬಾಗಲಕೋಟೆ(ಫೆ. 18)  ಅಪರಾಧ ಜಗತ್ತಿನಲ್ಲಿ ಸುದ್ದಿಗಳಿಗೆ ಬರವಿಲ್ಲ. ಬಸ್ ಸ್ಟಾಪ್ ಒಂದರಲ್ಲಿ ಹುಡುಗಿಯ ಮೊಬೈಲ್. ಬ್ಯಾಗ್, ಆಧಾರ್ ಕಾರ್ಡ್ ಸಿಕ್ಕಿತ್ತು. ಸಿಕ್ಕ ಮೊಬೈಲ್ ನಂಬರ್ ಗೆ ಕಾಲ್ ಮಾಡಿದರೆ ಹುಡುಗಿಯ ತಾಯಿ ಕರೆ ಸ್ವೀಕಾರ ಮಾಡಿದ್ದಳು.

ಮಹಿಳೆ ಸ್ನಾನದ ವಿಡಿಯೋ ಮಾಡಿ ಇಟ್ಟುಕೊಂಡ

ಮುಸ್ಲಿಂ ಹುಡುಗ, ಹಿಂದೂ ಹುಡುಗಿಯ ಲವ್ ಸ್ಟೋರಿ..ನಾಪತ್ತೆಯಾದ ಹುಡುಗಿಯ ಶವ ಘಟಪ್ರಭಾ ನದಿಯಲ್ಲಿ ಸಿಕ್ಕಿತ್ತು. ಎರಡು ವರ್ಷದ ಲವ್.. ವ್ಯಾಲಂಟೈನ್ ಡೇ ಹಿಂದಿನ ದಿನ ನಡೆದಿದ್ದಾದರೂ ಏನು? 

 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?