Suvarna FIR : ರಾಯಚೂರು, ಎಣ್ಣೆ ಹಾಕಲು ಹಣ ಕೊಡದ ತಂದೆಯನ್ನೇ ಕೊಂದ!

Suvarna FIR : ರಾಯಚೂರು, ಎಣ್ಣೆ ಹಾಕಲು ಹಣ ಕೊಡದ ತಂದೆಯನ್ನೇ ಕೊಂದ!

Published : Feb 20, 2022, 08:33 PM ISTUpdated : Feb 20, 2022, 08:34 PM IST

* ರಾಯಚೂರಿನಲ್ಲೊಂದು ಕೊಲೆ
* ಗೋ ಶಾಲೆ  ಹಿಂಬದಿಯಲ್ಲೊಂದು ಹೆಣ
* ನಿವೃತ್ತಿಯಾಗಿದ್ದ ಎಎಸ್‌ಐ ಕೊಲೆಯಾಗಿ  ಬಿದ್ದಿದ್ದ
* ಮದ್ಯ ಖರೀದಿಗೆ ಹಣ ಕೊಡದ ತಂದೆಯನ್ನೇ ಕೊಲೆ ಮಾಡಿದ್ದ 

ಬೆಂಗಳೂರು( ಫೆ. 20) ಪೊಲೀಸ್ ಇಲಾಖೆಯಲ್ಲಿ (Karnataka Police) ನಿಷ್ಠಾವಂತರಾಗಿ ಸೇವೆ ಸಲ್ಲಿಸಿದ್ದ ಎ ಎಸ್‌ಐ .. ಮಕ್ಕಳು  ಮೊಮ್ಮಕ್ಕಳು ಎಂದುಕೊಂಡಿದ್ದವರ ಬದುಕಿನಲ್ಲಿ ಒಂದು ಕರಾಳ ದಿನ ಎದುರಾಗಿತ್ತು. ನಿವೃತ್ತ ಎಎಸ್‌ಐ ಕೊಲೆಗಾರ (Murder)ಯಾರು ಎನ್ನುವುದು ದೊಡ್ಡ ಪ್ರಶ್ನೆ

Suvarna FIR : ಸಿಂಧನೂರು, ಕೊಟ್ಟ ಸಾಲಕ್ಕಾಗಿ ಸ್ನೇಹಿತನ ಕರೆಸಿ ಎಣ್ಣೆ ಪಾರ್ಟಿ ಕೊಟ್ಟು ಕೊಲೆ ಮಾಡಿದ್ರು!

ರಾಯಚೂರು ನಗರದ ಮಾರ್ಕೆಟ್ ಯಾರ್ಡ್ ಪೊಲೀಸರಿಗೆ ಕರೆ ಒಂದು ಬಂದಿತ್ತು. ರಾಯಚೂರು ಗೋ ಶಾಲೆ ಹಿಂಬದಿಯಲ್ಲಿ ಒಂದು ಹೆಣ ಬಿದ್ದಿದೆ ಎಂದು ಕರೆ ಬಂದಿತ್ತು. ಯಾರು ಆ ಕೊಲೆಗಾರ?

 

 

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
Read more