Suvarna FIR : ಮಂಗಳೂರು ಕುಟುಂಬದ ಸುಸೈಡ್‌ ಹಿಂದೆ ಮತಾಂತರ ಭೂತ?

Suvarna FIR : ಮಂಗಳೂರು ಕುಟುಂಬದ ಸುಸೈಡ್‌ ಹಿಂದೆ ಮತಾಂತರ ಭೂತ?

Published : Dec 12, 2021, 07:49 PM ISTUpdated : Dec 12, 2021, 07:51 PM IST

* ಇಡೀ ಕುಟುಂಬವೇ ಆತ್ಮಹತ್ಯೆ, ಹಿಂದೆ ಇದೆಯಾ ಮತಾಂತರ? 
*  ಮಂಗಳೂರು ನಗರದ ಮಾರ್ಗನ್ಸ್ ಸ್ಟ್ರೀಟ್‌ನಲ್ಲಿ ನಡೆದ ಘಟನೆ
*  ಮನೆಯಲ್ಲಿ ಗಂಡ, ಹೆಂಡತಿ, ಇಬ್ಬರು ಮಕ್ಕಳ ಮೃತದೇಹ ಪತ್ತೆ
*ಮತಾಂತರ ಭೀತಿಯಿಂದ ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ?

ಮಂಗಳೂರು(ಡಿ. 12)  ಒಂದೇ ಕುಟುಂಬದ ನಾಲ್ವರು(Suicide) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಕ್ಕ ಒಂದು ಡೆತ್  ನೋಟ್ (Death Note) ಮತಾಂತರದ (conversion))ಕತೆ ಹೇಳಿತ್ತು.  ನಾಗೇಶ್ ಶೇರಿಗುಪ್ಪಿ(30), ವಿಜಯಲಕ್ಷ್ಮಿ(26), ಮಕ್ಕಳಾದ ಸಪ್ನಾ(8) ಹಾಗೂ ಸಮರ್ಥ್(4) ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣ ದಕ್ಷಿಣ ಕನ್ನಡದಿಂದ (Dakshina Kannada) ವರದಿಯಾಗಿತ್ತು. 

ಪ್ರೀತಿಸಿ ಮದುವೆಯಾಗಿದ್ದ ಮಹಿಳಾ ಟೆಕ್ಕಿಯ ದುರಂತ ಅಂತ್ಯ

ಒಂದು ಆಡಿಯೋ ಮೆಸೇಜ್ ಎಲ್ಲವನ್ನು ತೆರೆದಿರಿಸಿತ್ತು.  ಗಂಡ- ಹೆಂಡತಿ ಕಿತ್ತಾಟದಿಂದ ಇಂಥದ್ದೊಂದು ದುರಂತ ಅಂತ್ಯ ಕಾಣಬೇಕಾಯಿತು ಎಂದು ಹೇಳಲಾಗಿದೆ. ಇದು ಘಟನೆಯ ಒಂದು ಮುಖವಾದರೆ ಇನ್ನೊಂದು ಮುಖ  ಮತಾಂತರದ್ದು!

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more