Suvarna FIR : ಮಂಗಳೂರು ಕುಟುಂಬದ ಸುಸೈಡ್‌ ಹಿಂದೆ ಮತಾಂತರ ಭೂತ?

Suvarna FIR : ಮಂಗಳೂರು ಕುಟುಂಬದ ಸುಸೈಡ್‌ ಹಿಂದೆ ಮತಾಂತರ ಭೂತ?

Published : Dec 12, 2021, 07:49 PM ISTUpdated : Dec 12, 2021, 07:51 PM IST

* ಇಡೀ ಕುಟುಂಬವೇ ಆತ್ಮಹತ್ಯೆ, ಹಿಂದೆ ಇದೆಯಾ ಮತಾಂತರ? 
*  ಮಂಗಳೂರು ನಗರದ ಮಾರ್ಗನ್ಸ್ ಸ್ಟ್ರೀಟ್‌ನಲ್ಲಿ ನಡೆದ ಘಟನೆ
*  ಮನೆಯಲ್ಲಿ ಗಂಡ, ಹೆಂಡತಿ, ಇಬ್ಬರು ಮಕ್ಕಳ ಮೃತದೇಹ ಪತ್ತೆ
*ಮತಾಂತರ ಭೀತಿಯಿಂದ ಪತ್ನಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ?

ಮಂಗಳೂರು(ಡಿ. 12)  ಒಂದೇ ಕುಟುಂಬದ ನಾಲ್ವರು(Suicide) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಕ್ಕ ಒಂದು ಡೆತ್  ನೋಟ್ (Death Note) ಮತಾಂತರದ (conversion))ಕತೆ ಹೇಳಿತ್ತು.  ನಾಗೇಶ್ ಶೇರಿಗುಪ್ಪಿ(30), ವಿಜಯಲಕ್ಷ್ಮಿ(26), ಮಕ್ಕಳಾದ ಸಪ್ನಾ(8) ಹಾಗೂ ಸಮರ್ಥ್(4) ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣ ದಕ್ಷಿಣ ಕನ್ನಡದಿಂದ (Dakshina Kannada) ವರದಿಯಾಗಿತ್ತು. 

ಪ್ರೀತಿಸಿ ಮದುವೆಯಾಗಿದ್ದ ಮಹಿಳಾ ಟೆಕ್ಕಿಯ ದುರಂತ ಅಂತ್ಯ

ಒಂದು ಆಡಿಯೋ ಮೆಸೇಜ್ ಎಲ್ಲವನ್ನು ತೆರೆದಿರಿಸಿತ್ತು.  ಗಂಡ- ಹೆಂಡತಿ ಕಿತ್ತಾಟದಿಂದ ಇಂಥದ್ದೊಂದು ದುರಂತ ಅಂತ್ಯ ಕಾಣಬೇಕಾಯಿತು ಎಂದು ಹೇಳಲಾಗಿದೆ. ಇದು ಘಟನೆಯ ಒಂದು ಮುಖವಾದರೆ ಇನ್ನೊಂದು ಮುಖ  ಮತಾಂತರದ್ದು!

30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
Read more