ಸಾವಿನ ಬಂಗಲೆ.. ಒಂದೊಂದು ಕೋಣೆಯಲ್ಲಿ ಒಂದೊಂದು ಶವ..  ಆ ದಿನ ಏನಾಗಿತ್ತು?

ಸಾವಿನ ಬಂಗಲೆ.. ಒಂದೊಂದು ಕೋಣೆಯಲ್ಲಿ ಒಂದೊಂದು ಶವ.. ಆ ದಿನ ಏನಾಗಿತ್ತು?

Published : Sep 19, 2021, 03:40 PM IST

* ಬಂಗಲೆಯಲ್ಲಿದ್ದ ಕುಟುಂಬ ಆತ್ಮಹತ್ಯೆಗೆ ಶರಣು
* ಇಂಥದ್ದೊಂದು ತೀರ್ಮಾನ ತೆಗೆದುಕೊಳ್ಳಲು ಕಾರಣವೇನು
* ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಪ್ರಕರಣ
* ಪಡವಾಡದ ರೀತಿ ಬದುಕುಳಿದ ಮಗು

ಬೆಂಗಳೂರು (ಸೆ. 19):  ನಡೆಯಬಾರದ ದುರಂತ ಬೆಂಗಳೂರಿನಲ್ಲಿ ನಡೆದು ಹೋಗಿತ್ತು. ಐದು ದಿನ ಐದು ಕೋಣೆ.. ಐಷಾರಾಮಿ ಬಂಗಲೆ ಸಾವಿನ ಮನೆಯಾಗಿತ್ತು. ಸ್ಥಿತಿವಂತ ಕುಟುಂಬದ ಎಲ್ಲರೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹೆಣ್ಣು ಸಿಗುತ್ತಿಲ್ಲ ಎಂದು ನೊಂದು ನದಿಗೆ ಹಾರಿದ

ಚಿಕ್ಕ ಮಗುವೊಂದು ಶವಗಳ ಜತೆಯೇ ದಿನ ಕಳೆದಿತ್ತು.ಉದ್ಯಮಿ  ಶಂಕರ್ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವುದು ದೊಡ್ಡ ಸುದ್ದಿಯಾಘಿದೆ. ಭಾರತಿ (50), ಸಿಂಚನಾ (33), ಸಿಂಧೂರಾಣಿ ( 30),  ಮಧುಸಾಗರ್ (27) ಆತ್ಮಹತ್ಯೆಗೆ ಶರಣಾದವರು. ಹಾಗಾದರೆ ಇಡೀ ಕುಟುಂಬ ಇಂಥದ್ದೊಂದು ನಿರ್ಧಾರ ತೆಗೆದುಕೊಳ್ಳಲು ಕಾರಣ ಏನು? 

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?