ಸಾವಿನ ಬಂಗಲೆ.. ಒಂದೊಂದು ಕೋಣೆಯಲ್ಲಿ ಒಂದೊಂದು ಶವ..  ಆ ದಿನ ಏನಾಗಿತ್ತು?

ಸಾವಿನ ಬಂಗಲೆ.. ಒಂದೊಂದು ಕೋಣೆಯಲ್ಲಿ ಒಂದೊಂದು ಶವ.. ಆ ದಿನ ಏನಾಗಿತ್ತು?

Published : Sep 19, 2021, 03:40 PM IST

* ಬಂಗಲೆಯಲ್ಲಿದ್ದ ಕುಟುಂಬ ಆತ್ಮಹತ್ಯೆಗೆ ಶರಣು
* ಇಂಥದ್ದೊಂದು ತೀರ್ಮಾನ ತೆಗೆದುಕೊಳ್ಳಲು ಕಾರಣವೇನು
* ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ ಪ್ರಕರಣ
* ಪಡವಾಡದ ರೀತಿ ಬದುಕುಳಿದ ಮಗು

ಬೆಂಗಳೂರು (ಸೆ. 19):  ನಡೆಯಬಾರದ ದುರಂತ ಬೆಂಗಳೂರಿನಲ್ಲಿ ನಡೆದು ಹೋಗಿತ್ತು. ಐದು ದಿನ ಐದು ಕೋಣೆ.. ಐಷಾರಾಮಿ ಬಂಗಲೆ ಸಾವಿನ ಮನೆಯಾಗಿತ್ತು. ಸ್ಥಿತಿವಂತ ಕುಟುಂಬದ ಎಲ್ಲರೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹೆಣ್ಣು ಸಿಗುತ್ತಿಲ್ಲ ಎಂದು ನೊಂದು ನದಿಗೆ ಹಾರಿದ

ಚಿಕ್ಕ ಮಗುವೊಂದು ಶವಗಳ ಜತೆಯೇ ದಿನ ಕಳೆದಿತ್ತು.ಉದ್ಯಮಿ  ಶಂಕರ್ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವುದು ದೊಡ್ಡ ಸುದ್ದಿಯಾಘಿದೆ. ಭಾರತಿ (50), ಸಿಂಚನಾ (33), ಸಿಂಧೂರಾಣಿ ( 30),  ಮಧುಸಾಗರ್ (27) ಆತ್ಮಹತ್ಯೆಗೆ ಶರಣಾದವರು. ಹಾಗಾದರೆ ಇಡೀ ಕುಟುಂಬ ಇಂಥದ್ದೊಂದು ನಿರ್ಧಾರ ತೆಗೆದುಕೊಳ್ಳಲು ಕಾರಣ ಏನು? 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!