ಉಡುಪಿ; ಒಳ್ಳೆ ಹುಡುಗ ರಕ್ಕಸನಾಗಿದ್ದ...  8 ವರ್ಷದ ಲವ್.. ಚಾಕು ಮತ್ತು ಜಾತಿ!

ಉಡುಪಿ; ಒಳ್ಳೆ ಹುಡುಗ ರಕ್ಕಸನಾಗಿದ್ದ...  8 ವರ್ಷದ ಲವ್.. ಚಾಕು ಮತ್ತು ಜಾತಿ!

Published : Sep 02, 2021, 07:30 PM IST

* ಪ್ರೇಯಸಿಗೆ,  ಪ್ರಿಯಕರನಿಂದ ಚೂರಿ ಇರಿತ ಪ್ರಕರಣ
* ಚಿಕಿತ್ಸೆ ಫಲಕಾರಿಯಾಗದೇ ಯುವತಿ ಆಸ್ಪತ್ರೆಯಲ್ಲಿ ಸಾವು
* ಸೌಮ್ಯಶ್ರೀ ಭಂಡಾರಿ ಇರಿತಕ್ಕೊಳಗಾಗಿ ಸಾವನ್ನಪ್ಪಿದ ಯುವತಿ
* ಸೌಮ್ಯಳಿಗೆ ಚೂರಿ ಇರಿದು, ತಾನು ಕತ್ತು ಕತ್ತರಿಸಿಕೊಂಡ ಸಂದೇಶ್ ಕುಲಾಲ್

ಉಡುಪಿ(ಆ. 30)  ಸಂದೇಶ್ ಲವ್ಸ್ ಸೌಮ್ಯ...ಪ್ರೇಯಸಿಗೆ ಚಾಕುವಿನಿಂದ ಇರಿದ ಪಾಗಲ್ ಪ್ರೇಮಿ ನಂತರ ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದ. ಇದು ಉಡುಪಿ ಅಂಬಾಗಿಲು ಸಮೀಪದ ಸಂತೆಕಟ್ಟೆಯ ಪೆಟ್ರೋಲ್‌ ಬಂಕ್‌ ಬಳಿ ನಡೆದ ಘೋರ ಘಟನೆ.

ನಿಶ್ವಿತಾರ್ಥವಾದ ಪ್ರೇಯಸಿಯ ಇರಿದು ಕೊಂದ

ಕಾಲೇಜಿನಲ್ಲಿ ಆರಂಭವಾಗಿದ್ದ ಲವ್ ಸ್ಟೋರಿ..  ಪೆಟ್ರೋಲ್‌ ಬಂಕ್‌ ನಿಂದ ಸ್ವಲ್ಪ ಮುಂದಕ್ಕೆ ಬರುತ್ತಿದ್ದಂತೆಯೇ ಪರಸ್ಪರ ಜಗಳಕ್ಕೆ ಇಳಿದಿದ್ದಾರೆ. ಜಗಳ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಪ್ರೇಯಸಿಗೆ ಯುವಕ ಚಾಕುವಿನಿಂದ ಇರಿದಿದ್ದಾನೆ. ನಂತರದ ಯುವತಿ ಪ್ರಜ್ಞೆ ತಪ್ಪಿ ಬೀಳುತ್ತಿದ್ದಂತೆಯೇ ತಾನೂ ಕೂಡ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಹುಡುಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಳು.

24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!