ಉಡುಪಿ; ಒಳ್ಳೆ ಹುಡುಗ ರಕ್ಕಸನಾಗಿದ್ದ...  8 ವರ್ಷದ ಲವ್.. ಚಾಕು ಮತ್ತು ಜಾತಿ!

ಉಡುಪಿ; ಒಳ್ಳೆ ಹುಡುಗ ರಕ್ಕಸನಾಗಿದ್ದ...  8 ವರ್ಷದ ಲವ್.. ಚಾಕು ಮತ್ತು ಜಾತಿ!

Published : Sep 02, 2021, 07:30 PM IST

* ಪ್ರೇಯಸಿಗೆ,  ಪ್ರಿಯಕರನಿಂದ ಚೂರಿ ಇರಿತ ಪ್ರಕರಣ
* ಚಿಕಿತ್ಸೆ ಫಲಕಾರಿಯಾಗದೇ ಯುವತಿ ಆಸ್ಪತ್ರೆಯಲ್ಲಿ ಸಾವು
* ಸೌಮ್ಯಶ್ರೀ ಭಂಡಾರಿ ಇರಿತಕ್ಕೊಳಗಾಗಿ ಸಾವನ್ನಪ್ಪಿದ ಯುವತಿ
* ಸೌಮ್ಯಳಿಗೆ ಚೂರಿ ಇರಿದು, ತಾನು ಕತ್ತು ಕತ್ತರಿಸಿಕೊಂಡ ಸಂದೇಶ್ ಕುಲಾಲ್

ಉಡುಪಿ(ಆ. 30)  ಸಂದೇಶ್ ಲವ್ಸ್ ಸೌಮ್ಯ...ಪ್ರೇಯಸಿಗೆ ಚಾಕುವಿನಿಂದ ಇರಿದ ಪಾಗಲ್ ಪ್ರೇಮಿ ನಂತರ ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದ. ಇದು ಉಡುಪಿ ಅಂಬಾಗಿಲು ಸಮೀಪದ ಸಂತೆಕಟ್ಟೆಯ ಪೆಟ್ರೋಲ್‌ ಬಂಕ್‌ ಬಳಿ ನಡೆದ ಘೋರ ಘಟನೆ.

ನಿಶ್ವಿತಾರ್ಥವಾದ ಪ್ರೇಯಸಿಯ ಇರಿದು ಕೊಂದ

ಕಾಲೇಜಿನಲ್ಲಿ ಆರಂಭವಾಗಿದ್ದ ಲವ್ ಸ್ಟೋರಿ..  ಪೆಟ್ರೋಲ್‌ ಬಂಕ್‌ ನಿಂದ ಸ್ವಲ್ಪ ಮುಂದಕ್ಕೆ ಬರುತ್ತಿದ್ದಂತೆಯೇ ಪರಸ್ಪರ ಜಗಳಕ್ಕೆ ಇಳಿದಿದ್ದಾರೆ. ಜಗಳ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಪ್ರೇಯಸಿಗೆ ಯುವಕ ಚಾಕುವಿನಿಂದ ಇರಿದಿದ್ದಾನೆ. ನಂತರದ ಯುವತಿ ಪ್ರಜ್ಞೆ ತಪ್ಪಿ ಬೀಳುತ್ತಿದ್ದಂತೆಯೇ ತಾನೂ ಕೂಡ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಹುಡುಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಳು.

26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!