ಉಡುಪಿ; ಒಳ್ಳೆ ಹುಡುಗ ರಕ್ಕಸನಾಗಿದ್ದ...  8 ವರ್ಷದ ಲವ್.. ಚಾಕು ಮತ್ತು ಜಾತಿ!

ಉಡುಪಿ; ಒಳ್ಳೆ ಹುಡುಗ ರಕ್ಕಸನಾಗಿದ್ದ...  8 ವರ್ಷದ ಲವ್.. ಚಾಕು ಮತ್ತು ಜಾತಿ!

Published : Sep 02, 2021, 07:30 PM IST

* ಪ್ರೇಯಸಿಗೆ,  ಪ್ರಿಯಕರನಿಂದ ಚೂರಿ ಇರಿತ ಪ್ರಕರಣ
* ಚಿಕಿತ್ಸೆ ಫಲಕಾರಿಯಾಗದೇ ಯುವತಿ ಆಸ್ಪತ್ರೆಯಲ್ಲಿ ಸಾವು
* ಸೌಮ್ಯಶ್ರೀ ಭಂಡಾರಿ ಇರಿತಕ್ಕೊಳಗಾಗಿ ಸಾವನ್ನಪ್ಪಿದ ಯುವತಿ
* ಸೌಮ್ಯಳಿಗೆ ಚೂರಿ ಇರಿದು, ತಾನು ಕತ್ತು ಕತ್ತರಿಸಿಕೊಂಡ ಸಂದೇಶ್ ಕುಲಾಲ್

ಉಡುಪಿ(ಆ. 30)  ಸಂದೇಶ್ ಲವ್ಸ್ ಸೌಮ್ಯ...ಪ್ರೇಯಸಿಗೆ ಚಾಕುವಿನಿಂದ ಇರಿದ ಪಾಗಲ್ ಪ್ರೇಮಿ ನಂತರ ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದ. ಇದು ಉಡುಪಿ ಅಂಬಾಗಿಲು ಸಮೀಪದ ಸಂತೆಕಟ್ಟೆಯ ಪೆಟ್ರೋಲ್‌ ಬಂಕ್‌ ಬಳಿ ನಡೆದ ಘೋರ ಘಟನೆ.

ನಿಶ್ವಿತಾರ್ಥವಾದ ಪ್ರೇಯಸಿಯ ಇರಿದು ಕೊಂದ

ಕಾಲೇಜಿನಲ್ಲಿ ಆರಂಭವಾಗಿದ್ದ ಲವ್ ಸ್ಟೋರಿ..  ಪೆಟ್ರೋಲ್‌ ಬಂಕ್‌ ನಿಂದ ಸ್ವಲ್ಪ ಮುಂದಕ್ಕೆ ಬರುತ್ತಿದ್ದಂತೆಯೇ ಪರಸ್ಪರ ಜಗಳಕ್ಕೆ ಇಳಿದಿದ್ದಾರೆ. ಜಗಳ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಪ್ರೇಯಸಿಗೆ ಯುವಕ ಚಾಕುವಿನಿಂದ ಇರಿದಿದ್ದಾನೆ. ನಂತರದ ಯುವತಿ ಪ್ರಜ್ಞೆ ತಪ್ಪಿ ಬೀಳುತ್ತಿದ್ದಂತೆಯೇ ತಾನೂ ಕೂಡ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಹುಡುಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಳು.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!