Suvarna FIR: ನಿನ್ನ ಗಂಡ ನನಗೆ ಬೇಕು... ಕರುಣೆ ತೋರದೆ ಮಕ್ಕಳು ಸೇರಿ ಐವರನ್ನು ಕೊಂದಳು!

Suvarna FIR: ನಿನ್ನ ಗಂಡ ನನಗೆ ಬೇಕು... ಕರುಣೆ ತೋರದೆ ಮಕ್ಕಳು ಸೇರಿ ಐವರನ್ನು ಕೊಂದಳು!

Published : Feb 10, 2022, 08:47 PM ISTUpdated : Feb 10, 2022, 09:10 PM IST

*  ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌.ಸಾಗರದ ದಾರುಣ ಘಟನೆ
*  ಸುತ್ತಿಗೆಯಿಂದ ಹೊಡೆದು ಮಹಿಳೆ, ನಾಲ್ವರು ಮಕ್ಕಳ ಹತ್ಯೆ
*  ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು
*  ಅಕ್ರಮ ಸಂಬಂಧದ  ವಾಸನೆ

ಮೈಸೂರು/ ಮಂಡ್ಯ(ಫೆ. 10)   ಒಂದು ರಾತ್ರಿ ಇಡೀ ಮನೆಯೇ ಸ್ಮಶಾನ.. ಒಬ್ಬ ಮಹಿಳೆ, ನಾಲ್ವರು ಮಕ್ಕಳ ಹತ್ಯೆ. ಆ ಐದು ಕೊಲೆ ಮಾಡಿದ್ದು ಒಬ್ಬ ಮಹಿಳೆ.  ಒಂದು  ಪೋನ್ ಕಾಲ್ ಆ ಎಲ್ಲ ಕೊಲೆ ಹಿಂದಿನ ರಹಸ್ಯ ತೆರೆದಿರಿಸಿತ್ತು.

ಬೀದಿ ನಾಯಿಗಳೊಂದಿಗೆ ಆದಿ ಮತ್ತೆ ಜಗಳ, ಕಾರು ಹತ್ತಿಸುವ ಯತ್ನ

ಅಕ್ರಮ ಸಂಬಂಧಕ್ಕಾಗಿ(Illicit Relationship) ಮಹಿಳೆಯೊಬ್ಬಳು ನಾಲ್ವರು ಮಕ್ಕಳು ಸೇರಿ ಐವರನ್ನು ಕೊಲೆ(Murder) ಮಾಡಿದ್ದಳು. ಮೈಸೂರಿನ(Mysuru) ಬೆಲವೆತ್ತ ಗ್ರಾಮದ ಲಕ್ಷ್ಮೀ ಮಂಡ್ಯ(Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌.ಸಾಗರದ ಗಂಗಾರಾಮ್‌ ಎಂಬುವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದೆ ಪ್ರಕರಣಕ್ಕೆ ಕಾರಣ. 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more