Suvarna FIR: ನಿನ್ನ ಗಂಡ ನನಗೆ ಬೇಕು... ಕರುಣೆ ತೋರದೆ ಮಕ್ಕಳು ಸೇರಿ ಐವರನ್ನು ಕೊಂದಳು!

Suvarna FIR: ನಿನ್ನ ಗಂಡ ನನಗೆ ಬೇಕು... ಕರುಣೆ ತೋರದೆ ಮಕ್ಕಳು ಸೇರಿ ಐವರನ್ನು ಕೊಂದಳು!

Published : Feb 10, 2022, 08:47 PM ISTUpdated : Feb 10, 2022, 09:10 PM IST

*  ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌.ಸಾಗರದ ದಾರುಣ ಘಟನೆ
*  ಸುತ್ತಿಗೆಯಿಂದ ಹೊಡೆದು ಮಹಿಳೆ, ನಾಲ್ವರು ಮಕ್ಕಳ ಹತ್ಯೆ
*  ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು
*  ಅಕ್ರಮ ಸಂಬಂಧದ  ವಾಸನೆ

ಮೈಸೂರು/ ಮಂಡ್ಯ(ಫೆ. 10)   ಒಂದು ರಾತ್ರಿ ಇಡೀ ಮನೆಯೇ ಸ್ಮಶಾನ.. ಒಬ್ಬ ಮಹಿಳೆ, ನಾಲ್ವರು ಮಕ್ಕಳ ಹತ್ಯೆ. ಆ ಐದು ಕೊಲೆ ಮಾಡಿದ್ದು ಒಬ್ಬ ಮಹಿಳೆ.  ಒಂದು  ಪೋನ್ ಕಾಲ್ ಆ ಎಲ್ಲ ಕೊಲೆ ಹಿಂದಿನ ರಹಸ್ಯ ತೆರೆದಿರಿಸಿತ್ತು.

ಬೀದಿ ನಾಯಿಗಳೊಂದಿಗೆ ಆದಿ ಮತ್ತೆ ಜಗಳ, ಕಾರು ಹತ್ತಿಸುವ ಯತ್ನ

ಅಕ್ರಮ ಸಂಬಂಧಕ್ಕಾಗಿ(Illicit Relationship) ಮಹಿಳೆಯೊಬ್ಬಳು ನಾಲ್ವರು ಮಕ್ಕಳು ಸೇರಿ ಐವರನ್ನು ಕೊಲೆ(Murder) ಮಾಡಿದ್ದಳು. ಮೈಸೂರಿನ(Mysuru) ಬೆಲವೆತ್ತ ಗ್ರಾಮದ ಲಕ್ಷ್ಮೀ ಮಂಡ್ಯ(Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌.ಸಾಗರದ ಗಂಗಾರಾಮ್‌ ಎಂಬುವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದೆ ಪ್ರಕರಣಕ್ಕೆ ಕಾರಣ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more