Suvarna FIR: ನಿನ್ನ ಗಂಡ ನನಗೆ ಬೇಕು... ಕರುಣೆ ತೋರದೆ ಮಕ್ಕಳು ಸೇರಿ ಐವರನ್ನು ಕೊಂದಳು!

Suvarna FIR: ನಿನ್ನ ಗಂಡ ನನಗೆ ಬೇಕು... ಕರುಣೆ ತೋರದೆ ಮಕ್ಕಳು ಸೇರಿ ಐವರನ್ನು ಕೊಂದಳು!

Published : Feb 10, 2022, 08:47 PM ISTUpdated : Feb 10, 2022, 09:10 PM IST

*  ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌.ಸಾಗರದ ದಾರುಣ ಘಟನೆ
*  ಸುತ್ತಿಗೆಯಿಂದ ಹೊಡೆದು ಮಹಿಳೆ, ನಾಲ್ವರು ಮಕ್ಕಳ ಹತ್ಯೆ
*  ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು
*  ಅಕ್ರಮ ಸಂಬಂಧದ  ವಾಸನೆ

ಮೈಸೂರು/ ಮಂಡ್ಯ(ಫೆ. 10)   ಒಂದು ರಾತ್ರಿ ಇಡೀ ಮನೆಯೇ ಸ್ಮಶಾನ.. ಒಬ್ಬ ಮಹಿಳೆ, ನಾಲ್ವರು ಮಕ್ಕಳ ಹತ್ಯೆ. ಆ ಐದು ಕೊಲೆ ಮಾಡಿದ್ದು ಒಬ್ಬ ಮಹಿಳೆ.  ಒಂದು  ಪೋನ್ ಕಾಲ್ ಆ ಎಲ್ಲ ಕೊಲೆ ಹಿಂದಿನ ರಹಸ್ಯ ತೆರೆದಿರಿಸಿತ್ತು.

ಬೀದಿ ನಾಯಿಗಳೊಂದಿಗೆ ಆದಿ ಮತ್ತೆ ಜಗಳ, ಕಾರು ಹತ್ತಿಸುವ ಯತ್ನ

ಅಕ್ರಮ ಸಂಬಂಧಕ್ಕಾಗಿ(Illicit Relationship) ಮಹಿಳೆಯೊಬ್ಬಳು ನಾಲ್ವರು ಮಕ್ಕಳು ಸೇರಿ ಐವರನ್ನು ಕೊಲೆ(Murder) ಮಾಡಿದ್ದಳು. ಮೈಸೂರಿನ(Mysuru) ಬೆಲವೆತ್ತ ಗ್ರಾಮದ ಲಕ್ಷ್ಮೀ ಮಂಡ್ಯ(Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌.ಸಾಗರದ ಗಂಗಾರಾಮ್‌ ಎಂಬುವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದೆ ಪ್ರಕರಣಕ್ಕೆ ಕಾರಣ. 

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more