Suvarna FIR: ನಿನ್ನ ಗಂಡ ನನಗೆ ಬೇಕು... ಕರುಣೆ ತೋರದೆ ಮಕ್ಕಳು ಸೇರಿ ಐವರನ್ನು ಕೊಂದಳು!

Suvarna FIR: ನಿನ್ನ ಗಂಡ ನನಗೆ ಬೇಕು... ಕರುಣೆ ತೋರದೆ ಮಕ್ಕಳು ಸೇರಿ ಐವರನ್ನು ಕೊಂದಳು!

Published : Feb 10, 2022, 08:47 PM ISTUpdated : Feb 10, 2022, 09:10 PM IST

*  ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌.ಸಾಗರದ ದಾರುಣ ಘಟನೆ
*  ಸುತ್ತಿಗೆಯಿಂದ ಹೊಡೆದು ಮಹಿಳೆ, ನಾಲ್ವರು ಮಕ್ಕಳ ಹತ್ಯೆ
*  ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು
*  ಅಕ್ರಮ ಸಂಬಂಧದ  ವಾಸನೆ

ಮೈಸೂರು/ ಮಂಡ್ಯ(ಫೆ. 10)   ಒಂದು ರಾತ್ರಿ ಇಡೀ ಮನೆಯೇ ಸ್ಮಶಾನ.. ಒಬ್ಬ ಮಹಿಳೆ, ನಾಲ್ವರು ಮಕ್ಕಳ ಹತ್ಯೆ. ಆ ಐದು ಕೊಲೆ ಮಾಡಿದ್ದು ಒಬ್ಬ ಮಹಿಳೆ.  ಒಂದು  ಪೋನ್ ಕಾಲ್ ಆ ಎಲ್ಲ ಕೊಲೆ ಹಿಂದಿನ ರಹಸ್ಯ ತೆರೆದಿರಿಸಿತ್ತು.

ಬೀದಿ ನಾಯಿಗಳೊಂದಿಗೆ ಆದಿ ಮತ್ತೆ ಜಗಳ, ಕಾರು ಹತ್ತಿಸುವ ಯತ್ನ

ಅಕ್ರಮ ಸಂಬಂಧಕ್ಕಾಗಿ(Illicit Relationship) ಮಹಿಳೆಯೊಬ್ಬಳು ನಾಲ್ವರು ಮಕ್ಕಳು ಸೇರಿ ಐವರನ್ನು ಕೊಲೆ(Murder) ಮಾಡಿದ್ದಳು. ಮೈಸೂರಿನ(Mysuru) ಬೆಲವೆತ್ತ ಗ್ರಾಮದ ಲಕ್ಷ್ಮೀ ಮಂಡ್ಯ(Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್‌.ಸಾಗರದ ಗಂಗಾರಾಮ್‌ ಎಂಬುವನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದೆ ಪ್ರಕರಣಕ್ಕೆ ಕಾರಣ. 

25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
Read more