KRS ಡ್ಯಾಂ ನಿಜಕ್ಕೂ ಬಿರುಕು ಬಿಟ್ಟಿದ್ಯಾ? ಕವರ್ ಸ್ಟೋರಿ ರಿಯಾಲಿಟಿ ಚೆಕ್

KRS ಡ್ಯಾಂ ನಿಜಕ್ಕೂ ಬಿರುಕು ಬಿಟ್ಟಿದ್ಯಾ? ಕವರ್ ಸ್ಟೋರಿ ರಿಯಾಲಿಟಿ ಚೆಕ್

Published : Jul 10, 2021, 04:47 PM IST

* ಕರ್ನಾಟಕದಲ್ಲಿ ಮುಗಿಯದ ಕನ್ನಂಬಾಡಿ ಕದನ
* ಅಕ್ರಮ ಗಣಿಗಾರಿಕೆಯ ರಜಹಸ್ಯ ಕತೆಗಳು
* ಕೆಎಆರ್‌ ಎಸ್ ಜಲಾಶಯದ ವಾಸ್ತವ ಸ್ಥಿತಿ ಏನು?
* ವೈರಲ್ ಆಗಿರುವ ವಿಡಿಯೋ ಹಿಂದಿನ ಕತೆ

ಮಂಡ್ಯ(ಜು. 10)  ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಅತಿ ಹೆಚ್ಚು ಸದ್ದು ಮಾಡುತ್ತಿರುವ ವಿಚಾರ ಕನ್ನಂಬಾಡಿ ಕದನ. ಒಬ್ಬರು ಡ್ಯಾಂ ಬಿರುಕು ಬಿಟ್ಟಿದೆ ಎನ್ನುತ್ತಾರೆ.. ಮತ್ತೊಬ್ಬರು ಅಂಥದ್ದೇನಿಲ್ಲ ಎನ್ನುತ್ತಾರೆ. 

ಅಷ್ಟಕ್ಕೂ ಕನ್ನಂಬಾಡಿ ಕದನ ಶುರುವಾಗಿದ್ದು  ಯಾರಿಂದ?

ಹಾಗಾದರೆ ಡ್ಯಾಂ ನಿಜಕ್ಕೂ ಯಾವ ಸ್ಥಿತಿಯಲ್ಲಿದೆ? ಕವರ್ ಸ್ಟೋರಿ ತಂಡ ಎಲ್ಲ ವಿವರಗಳನ್ನು ನಿಮ್ಮ ಮುಂದೆ ಬಿಚ್ಚಿಟ್ಟಿದೆ. 

 

 

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!