KRS ಡ್ಯಾಂ ನಿಜಕ್ಕೂ ಬಿರುಕು ಬಿಟ್ಟಿದ್ಯಾ? ಕವರ್ ಸ್ಟೋರಿ ರಿಯಾಲಿಟಿ ಚೆಕ್

KRS ಡ್ಯಾಂ ನಿಜಕ್ಕೂ ಬಿರುಕು ಬಿಟ್ಟಿದ್ಯಾ? ಕವರ್ ಸ್ಟೋರಿ ರಿಯಾಲಿಟಿ ಚೆಕ್

Published : Jul 10, 2021, 04:47 PM IST

* ಕರ್ನಾಟಕದಲ್ಲಿ ಮುಗಿಯದ ಕನ್ನಂಬಾಡಿ ಕದನ
* ಅಕ್ರಮ ಗಣಿಗಾರಿಕೆಯ ರಜಹಸ್ಯ ಕತೆಗಳು
* ಕೆಎಆರ್‌ ಎಸ್ ಜಲಾಶಯದ ವಾಸ್ತವ ಸ್ಥಿತಿ ಏನು?
* ವೈರಲ್ ಆಗಿರುವ ವಿಡಿಯೋ ಹಿಂದಿನ ಕತೆ

ಮಂಡ್ಯ(ಜು. 10)  ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಅತಿ ಹೆಚ್ಚು ಸದ್ದು ಮಾಡುತ್ತಿರುವ ವಿಚಾರ ಕನ್ನಂಬಾಡಿ ಕದನ. ಒಬ್ಬರು ಡ್ಯಾಂ ಬಿರುಕು ಬಿಟ್ಟಿದೆ ಎನ್ನುತ್ತಾರೆ.. ಮತ್ತೊಬ್ಬರು ಅಂಥದ್ದೇನಿಲ್ಲ ಎನ್ನುತ್ತಾರೆ. 

ಅಷ್ಟಕ್ಕೂ ಕನ್ನಂಬಾಡಿ ಕದನ ಶುರುವಾಗಿದ್ದು  ಯಾರಿಂದ?

ಹಾಗಾದರೆ ಡ್ಯಾಂ ನಿಜಕ್ಕೂ ಯಾವ ಸ್ಥಿತಿಯಲ್ಲಿದೆ? ಕವರ್ ಸ್ಟೋರಿ ತಂಡ ಎಲ್ಲ ವಿವರಗಳನ್ನು ನಿಮ್ಮ ಮುಂದೆ ಬಿಚ್ಚಿಟ್ಟಿದೆ. 

 

 

23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!