Drug Mafia: ರಾಜ್ಯದಲ್ಲಿ ಗಾಂಜಾ ಸಾಗಾಟ ಧಂದೆಗೆ ಪೊಲೀಸರೇ ಕಿಂಗ್‌ ಪಿನ್!‌

Drug Mafia: ರಾಜ್ಯದಲ್ಲಿ ಗಾಂಜಾ ಸಾಗಾಟ ಧಂದೆಗೆ ಪೊಲೀಸರೇ ಕಿಂಗ್‌ ಪಿನ್!‌

Published : Jan 18, 2022, 09:43 AM ISTUpdated : Jan 18, 2022, 10:17 AM IST

*ರಾಜ್ಯದಲ್ಲಿ ಗಾಂಜಾ ಸಾಗಾಟ ಧಂದೆಗೆ ಪೊಲೀಸರೇ ಕಿಂಗ್‌ ಪಿನ್!‌ 
*ಸಿಎಂ ನಿವಾಸದ ಬಳಿಯೇ ಗಾಂಜಾ ಧಂದೆಗಿಳಿದ ಪೋಲಿಸರು
*ಕೋರಮಂಗಲ ಠಾಣೆ ಸಿಬ್ಬಂದಿ  ಶಿವಕುಮಾರ್‌, ಸಂತೋಷ್‌  ಅಂದರ್‌
 

ಬೆಂಗಳೂರು (ಜ. 18): ರಾಜ್ಯದ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ (Basavaraj Bommai) ನಿವಾಸ ಬಳಿಯೇ ಪೊಲೀಸರು ಡ್ರಗ್ಸ್ ದಂಧೆಗಿಳಿದಿರುವ (Drug Mafia) ಆತಂಕಕಾರಿ ಸಂಗತಿ ಬಯಲಾಗಿದೆ. ರಾಜ್ಯದಲ್ಲಿ ಗಾಂಜಾ ಸಾಗಾಟ ಧಂದೆಗೆ ಪೊಲೀಸರೇ ಕಿಂಗ್‌ ಪಿನ್ ಎಂಬ ಎಕ್ಸ್‌ಕ್ಲ್ಯೂಸಿವ್‌  ಮಾಹಿತಿ ಈಗ ಹೊರಬಿದ್ದಿದೆ. ಕೋರಮಂಗಲ (Koramangala) ಠಾಣೆ ಸಿಬ್ಬಂದಿ  ಶಿವಕುಮಾರ್‌, ಸಂತೋಷ್‌ ಮೋಸ್ಟ್‌ ವಾಂಟೆಡ್‌ ಪೆಡ್ಲರ್‌ ಜತೆ ಗಾಂಜಾ ಧಂದೆಗಿಳಿದ ಪೊಲೀಸರು. ಆರ್‌ ಟಿ ನಗರದ 80 ಅಡಿ ರಸ್ತೆ ಬಳಿ ಡೀಲ್‌ಗೆ ಇಳಿದಿದ್ದ ಪೊಲೀಸರನ್ನು ಸೇರಿ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. 

ಇದನ್ನೂ ಓದಿDrugs Mafia| ಬೆಂಗಳೂರಿಂದ ತಿರುವನಂತಪುರ, ವೆಲ್ಲೂರಿಗೆ ಕೊರಿಯರ್‌ನಲ್ಲಿ ಡ್ರಗ್ಸ್‌..!

ಸಿಎಂ ಮನೆಯಿಂದ 100 ಮೀಟರ್‌ ದೂರವಿರುವ ಹಿಂಬದಿಯಲ್ಲಿರುವ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಗಾಂಜಾ ಬೆಲೆ ಎಷ್ಟು ನಿಗದಿ ಮಾಡಬೇಕು ಎಂಬ ಬಗ್ಗೆ ಪೊಲೀಸರು ಚರ್ಚಿಸುತ್ತಿದ್ದರು ಎಂದು ಹೇಳಲಾಗಿದೆ. ಈ ವೇಳೆ ಮಾತಿನ ಚಕಮಕಿಯಾದಾಗ, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರ್‌ ಟಿ ನಗರ ಪೊಲೀಸರು ಬಂದು ಪರಿಶೀಲಿಸಿ ವಿಚಾರಣೆ ನಡೆಸಿದಾಗ ಪೆಡ್ಲರ್‌ ಬಳಿ ಗಾಂಜಾ ಪಡೆದು ಪೊಲೀಸರೇ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಈ ಬೆನ್ನಲ್ಲೇ ಈಗ ಪ್ರಕರಣ ದಾಖಲಾಗಿದ್ದು ಪೋಲಿಸರನ್ನು ಬಂಧಿಸಲಾಗಿದೆ.

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
Read more