Drug Mafia: ರಾಜ್ಯದಲ್ಲಿ ಗಾಂಜಾ ಸಾಗಾಟ ಧಂದೆಗೆ ಪೊಲೀಸರೇ ಕಿಂಗ್‌ ಪಿನ್!‌

Drug Mafia: ರಾಜ್ಯದಲ್ಲಿ ಗಾಂಜಾ ಸಾಗಾಟ ಧಂದೆಗೆ ಪೊಲೀಸರೇ ಕಿಂಗ್‌ ಪಿನ್!‌

Published : Jan 18, 2022, 09:43 AM ISTUpdated : Jan 18, 2022, 10:17 AM IST

*ರಾಜ್ಯದಲ್ಲಿ ಗಾಂಜಾ ಸಾಗಾಟ ಧಂದೆಗೆ ಪೊಲೀಸರೇ ಕಿಂಗ್‌ ಪಿನ್!‌ 
*ಸಿಎಂ ನಿವಾಸದ ಬಳಿಯೇ ಗಾಂಜಾ ಧಂದೆಗಿಳಿದ ಪೋಲಿಸರು
*ಕೋರಮಂಗಲ ಠಾಣೆ ಸಿಬ್ಬಂದಿ  ಶಿವಕುಮಾರ್‌, ಸಂತೋಷ್‌  ಅಂದರ್‌
 

ಬೆಂಗಳೂರು (ಜ. 18): ರಾಜ್ಯದ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ (Basavaraj Bommai) ನಿವಾಸ ಬಳಿಯೇ ಪೊಲೀಸರು ಡ್ರಗ್ಸ್ ದಂಧೆಗಿಳಿದಿರುವ (Drug Mafia) ಆತಂಕಕಾರಿ ಸಂಗತಿ ಬಯಲಾಗಿದೆ. ರಾಜ್ಯದಲ್ಲಿ ಗಾಂಜಾ ಸಾಗಾಟ ಧಂದೆಗೆ ಪೊಲೀಸರೇ ಕಿಂಗ್‌ ಪಿನ್ ಎಂಬ ಎಕ್ಸ್‌ಕ್ಲ್ಯೂಸಿವ್‌  ಮಾಹಿತಿ ಈಗ ಹೊರಬಿದ್ದಿದೆ. ಕೋರಮಂಗಲ (Koramangala) ಠಾಣೆ ಸಿಬ್ಬಂದಿ  ಶಿವಕುಮಾರ್‌, ಸಂತೋಷ್‌ ಮೋಸ್ಟ್‌ ವಾಂಟೆಡ್‌ ಪೆಡ್ಲರ್‌ ಜತೆ ಗಾಂಜಾ ಧಂದೆಗಿಳಿದ ಪೊಲೀಸರು. ಆರ್‌ ಟಿ ನಗರದ 80 ಅಡಿ ರಸ್ತೆ ಬಳಿ ಡೀಲ್‌ಗೆ ಇಳಿದಿದ್ದ ಪೊಲೀಸರನ್ನು ಸೇರಿ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. 

ಇದನ್ನೂ ಓದಿDrugs Mafia| ಬೆಂಗಳೂರಿಂದ ತಿರುವನಂತಪುರ, ವೆಲ್ಲೂರಿಗೆ ಕೊರಿಯರ್‌ನಲ್ಲಿ ಡ್ರಗ್ಸ್‌..!

ಸಿಎಂ ಮನೆಯಿಂದ 100 ಮೀಟರ್‌ ದೂರವಿರುವ ಹಿಂಬದಿಯಲ್ಲಿರುವ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಗಾಂಜಾ ಬೆಲೆ ಎಷ್ಟು ನಿಗದಿ ಮಾಡಬೇಕು ಎಂಬ ಬಗ್ಗೆ ಪೊಲೀಸರು ಚರ್ಚಿಸುತ್ತಿದ್ದರು ಎಂದು ಹೇಳಲಾಗಿದೆ. ಈ ವೇಳೆ ಮಾತಿನ ಚಕಮಕಿಯಾದಾಗ, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರ್‌ ಟಿ ನಗರ ಪೊಲೀಸರು ಬಂದು ಪರಿಶೀಲಿಸಿ ವಿಚಾರಣೆ ನಡೆಸಿದಾಗ ಪೆಡ್ಲರ್‌ ಬಳಿ ಗಾಂಜಾ ಪಡೆದು ಪೊಲೀಸರೇ ಮಾರಾಟ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಈ ಬೆನ್ನಲ್ಲೇ ಈಗ ಪ್ರಕರಣ ದಾಖಲಾಗಿದ್ದು ಪೋಲಿಸರನ್ನು ಬಂಧಿಸಲಾಗಿದೆ.

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more