Central Jail Expose: ತನಿಖಾ ವರದಿಯಲ್ಲಿ ಏಷ್ಯಾನೆಟ್‌ ಸುವರ್ಣನ್ಯೂಸ್‌ ವರದಿಯದ್ದೇ ಸದ್ದು!

Central Jail Expose: ತನಿಖಾ ವರದಿಯಲ್ಲಿ ಏಷ್ಯಾನೆಟ್‌ ಸುವರ್ಣನ್ಯೂಸ್‌ ವರದಿಯದ್ದೇ ಸದ್ದು!

Published : Jun 16, 2022, 10:23 AM ISTUpdated : Jun 16, 2022, 10:29 AM IST

ಪರಪ್ಪನ ಅಗ್ರಹಾರ ಜೈಲಿನಲ್ಲಿ ಖುಲ್ಲಂಖುಲ್ಲವಾಗಿ ಅಕ್ರಮ ನಡೆಯುತ್ತಿರುವ ಬಗ್ಗೆ ಜನವರಿ 25 ರಂದು ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ವರದಿ ಬೆನ್ನಲ್ಲೇ ಎಡಿಜಿಪಿ ಮುರುಗನ್ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿತ್ತು. ತನಿಖೆ ಮುಗಿದಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. 

ಬೆಂಗಳೂರು (ಜೂ. 16): ಪರಪ್ಪನ ಅಗ್ರಹಾರ ಜೈಲಿನಲ್ಲಿ ಖುಲ್ಲಂಖುಲ್ಲವಾಗಿ ಅಕ್ರಮ ನಡೆಯುತ್ತಿರುವ ಬಗ್ಗೆ ಜನವರಿ 25 ರಂದು ಏಷ್ಯಾನೆಟ್ ಸುವರ್ಣ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ವರದಿ ಬೆನ್ನಲ್ಲೇ ಎಡಿಜಿಪಿ ಮುರುಗನ್ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿತ್ತು. ತನಿಖೆ ಮುಗಿದಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಈ ವರದಿಯಲ್ಲಿ ಸುವರ್ಣ ನ್ಯೂಸ್ ಅಂಶಗಳು ಉಲ್ಲೇಖವಾಗಿದೆ. 

 ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ (Central Jail) ಅಕ್ರಮ ಚಟುವಟಿಕೆ ಕುರಿತು ‘ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನಿರಂತರವಾಗಿ ಸುದ್ದಿಪ್ರಸಾರ ಮಾಡಿತ್ತು. ಇಲ್ಲಿನ ಕೈದಿಗಳು ಜೈಲು ಸಿಬ್ಬಂದಿಗೆ ಗರಿಗರಿ ನೋಟುಗಳನ್ನು ಕೊಡುತ್ತಿರುವ ಕೆಲ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ಕೈದಿಗಳು ನೀಡುವ ಹಣದಾಸೆಗೆ ಜೈಲು ಸಿಬ್ಬಂದಿ ಟೀವಿ, ಫ್ಯಾನ್‌, ಟೇಬಲ್‌ ಸೇರಿದಂತೆ ಹಲವು ಸವಲತ್ತುಗಳನ್ನು ನೀಡುತ್ತಿದ್ದಾರೆ. ಕೈದಿಗಳು ಮದ್ಯ, ಗಾಂಜಾ, ಗುಟ್ಕಾ, ಬೀಡಿ, ಸಿಗರೆಟು, ತಮ್ಮಿಷ್ಟದ ಆಹಾರ ಸೇವಿಸಿಕೊಂಡು ಐಷಾರಾಮಿಯಾಗಿ ಕಾಲ ಕಳೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿತ್ತು. 

 

25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more