ಸಚಿವ ಪ್ರಿಯಾಂಕ್ ಖರ್ಗೆಯೇ ನನ್ನ ಮೇಲೆ ದಾಳಿ ಮಾಡಿಸಿದ್ದಾರೆ:ಮಣಿಕಂಠ ರಾಠೋಡ್ ಆರೋಪ

ಸಚಿವ ಪ್ರಿಯಾಂಕ್ ಖರ್ಗೆಯೇ ನನ್ನ ಮೇಲೆ ದಾಳಿ ಮಾಡಿಸಿದ್ದಾರೆ:ಮಣಿಕಂಠ ರಾಠೋಡ್ ಆರೋಪ

Published : Nov 19, 2023, 01:07 PM IST

ನನ್ನ ಕೊಲೆ ಮಾಡಿಸುವ ಉದ್ದೇಶದಿಂದ ದಾಳಿ ಮಾಡಿಸಿದ್ದಾರೆ. ಇದಕ್ಕೆಲ್ಲಾ ಸಚಿವ ಪ್ರಿಯಾಂಕ್‌ ಖರ್ಗೆ ಅವರೇ ಕಾರಣ ಎಂದು ಮಣಿಕಂಠ ರಾಠೋಡ್ ಆರೋಪ ಮಾಡಿದ್ದಾರೆ
 

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಹಲ್ಲೆ ನಡೆದಿದ್ದು, ಚಿಕಿತ್ಸೆ ನಂತರ ಅವರು ಚೇತರಿಸಿಕೊಂಡಿದ್ದಾರೆ. ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್‌ ಜೊತೆ ಗಾಯಾಳು ಮಣಿಕಂಠ ರಾಠೋಡ್ ಮಾತನಾಡಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಅವರಿಂದಾಗಿಯೇ ನನ್ನ ಮೇಲೆ ದಾಳಿ ನಡೆದಿದೆ. ಇದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಕಾರಣವಾಗಿದ್ದಾರೆ. ಇತ್ತೀಚೆಗೆ ನಾನು ಅವರ ವಿರುದ್ದ ಬೆಂಗಳೂರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದೇನೆ. ನನ್ನ ಕೊಲೆ ಮಾಡಿಸುವ ಉದ್ದೇಶದಿಂದ ನನ್ನ ಮೇಲೆ ದಾಳಿ ಮಾಡಿಸಿದ್ದಾರೆ. ನನಗೆ ಜೀವ ಬೆದರಿಕೆ ಇದ್ರೂ ಸಹ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನನ್ನ ಗನ್ ಮ್ಯಾನ್ ಸೌಲಭ್ಯ ಕಿತ್ತುಕೊಂಡಿದೆ. ನಾನು ನನ್ನ ಫಾರ್ಮಹೌಸ್‌ನಿಂದ ಕಲಬುರಗಿಗೆ ಬರುವಾಗ ವಾಹನ ಅಡ್ಡಗಟ್ಟಿ ಬೈಕ್ ಮೇಲೆ ಬಂದ ದುರ್ಷ್ಕಮಿಗಳು ಏಕಾ ಏಕಿ ದಾಳಿ ಮಾಡಿದ್ದಾರೆ. ನ್ನ ಕಾರ್ ಮೇಲೆ ಕಲ್ಲು ತೂರಿದ್ದಾರೆ.ರಾಡ್ ನಿಂದ ಕಾರ್ ವಿಂಡೋ ಒಡೆದಿದ್ದಾರೆ. ನಂತರ ನನ್ನ ಮೇಲೆ ಬಾಟಲ್‌ಗಳಿಂದ ಮಾಡಿದ್ದಾರೆ. ನಾನು ಕೈ ಅಡ್ಡ ತಂದ ಪರಿಣಾಮ ತೀವ್ರ ಗಾಯವಾಗಿದೆ. ಕಿವಿ ಹಾಗೂ ತಲೆಗೂ ಬಾಟಲ್ ಚುಚ್ಚಿದ ಪರಿಣಾಮ ಗಾಯಗಳಾಗಿವೆ ಎಂದು ಮಣಿಕಂಠ ರಾಠೋಡ್ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ತಾಯಿ ಮನೆ ಸೇರಬೇಕಾದವಳು ಸಾವಿನ ಮನೆ ಸೇರಿದಳು..ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ, 9 ತಿಂಗಳ ಮಗು ಸಾವು

24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
23:12ಬೀದಿಗೆ ಬಂತು ಕನ್ನಡದ ಮತ್ತೊಬ್ಬ ಸೀರಿಯಲ್ ನಟಿಯ ಕುಟುಂಬ; ಮದುವೆಗೂ ಮುನ್ನವೇ ಬಳಸಿಕೊಂಡಿದ್ದ ಸುರೇಶ!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
30:35ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?
25:58ಸಾವಿನ ‘ಸಾನಿಧ್ಯ’, ಒಂದೇ ಮನೆಯಲ್ಲಿ ಐವರು ಸೂಸೈಡ್, ಒಂದೇ ರಾತ್ರಿ ನೇಣಿಗೆ ಬಿದ್ದಿದ್ಯಾಕೆ?
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!