ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ: ಅನ್ಯ ಕೋಮಿನ ಯುವಕರಿಂದ ದಾಳಿ, ಓರ್ವನಿಗೆ ಚಾಕು ಇರಿತ

ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ: ಅನ್ಯ ಕೋಮಿನ ಯುವಕರಿಂದ ದಾಳಿ, ಓರ್ವನಿಗೆ ಚಾಕು ಇರಿತ

Published : Jun 26, 2023, 09:08 AM IST

ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತರ ಮೇಲೆ ಅನ್ಯ ಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ. ಇದರಲ್ಲಿ ಓರ್ವನಿಗೆ ಚಾಕುವಿನಿಂದ ಇರಿಯಲಾಗಿದೆ.

ಶಿವಮೊಗ್ಗ: ಜಿಲ್ಲೆಯಲ್ಲಿ ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ. ಓರ್ವನಿಗೆ ಚಾಕು ಇರಿತವಾಗಿದ್ದು, ಮೂವರು ಹಿಂದು ಯುವಕರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕುಡಿದ ಮತ್ತಿನಲ್ಲಿ ಬಂದ ಅನ್ಯ ಕೋಮಿನ ಯುವಕರು ಆಟೋಗೆ ಗುದ್ದಿದ್ದಾರೆ. ಈ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಇರ್ಫಾನ್‌ ಮತ್ತು ಸಹಚರರು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ. ಈ ಘಟನೆ ಶಿವಮೊಗ್ಗದ ಟಿಪ್ಪು ನಗರದ ಶಾದಿ ಮಹಲ್‌ ಬಳಿ ನಡೆದಿದೆ. ಈ ಘಟನೆ ಹಿನ್ನೆಲೆ ಹೊರ ಜಿಲ್ಲೆಗಳಿಂದ ಪೊಲೀಸರನ್ನು ನಗರಕ್ಕೆ ಕರೆಸಲಾಗಿದ್ದು, ಸೂಕ್ಷ್ಮ ಸ್ಥಳಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ.ತುಂಗಾ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ವೀಕ್ಷಿಸಿ: Daily Panchanga: ಇಂದು ಅಷ್ಟಮಿಯುಕ್ತ ದಿನವಾಗಿದ್ದು, ಶಿವ -ದುರ್ಗಾ ದೇವಿ ಆರಾಧನೆ ಮಾಡಿ..

24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?