Raichur: ಚಾಡಿ ಹೇಳಿದ ಆರೋಪ: ಐದಾರು ಜನರ ಗುಂಪಿನಿಂದ ವ್ಯಕ್ತಿ ಮೇಲೆ ಹಲ್ಲೆ !

Raichur: ಚಾಡಿ ಹೇಳಿದ ಆರೋಪ: ಐದಾರು ಜನರ ಗುಂಪಿನಿಂದ ವ್ಯಕ್ತಿ ಮೇಲೆ ಹಲ್ಲೆ !

Published : Jan 23, 2024, 01:52 PM ISTUpdated : Jan 23, 2024, 01:53 PM IST

ಚಾಡಿ ಹೇಳಿದ ಆರೋಪದಡಿ ವ್ಯಕ್ತಿ ಮೇಲೆ ಐದಾರು ಜನ ಮನಬಂದಂತೆ ಹಲ್ಲೆ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. 
 

ರಾಯಚೂರು: ಚಾಡಿ ಹೇಳಿದ ಆರೋಪದಡಿಯಲ್ಲಿ ವ್ಯಕ್ತಿ ಮೇಲೆ ಮನಬಂದಂತೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಸಿಂಧನೂರು(Sindhanur) ತಾಲೂಕಿನ ಚಿಕ್ಕಬೇರಗಿ ಗ್ರಾಮದಲ್ಲಿ ನಡೆದಿದೆ. ಐದಾರು ಜನರ ಗುಂಪು ಚಪ್ಪಲಿ, ಕಟ್ಟಿಗೆಯಿಂದ ಹೊಡೆದು ಹಲ್ಲೆ(Attack) ಮಾಡಿದೆ. ಲಿಂಗಪ್ಪ ಎಂಬ ವ್ಯಕ್ತಿ ಹಲ್ಲೆಗೆ ಒಳಗಾಗಿದ್ದಾರೆ. ಅವರನ್ನು ಕಂಬಕ್ಕೆ ಕಟ್ಟಿಹಾಕಿ ಹಿಂಸೆ ನೀಡಲಾಗಿದೆ. ಹಲ್ಲೆಗೊಳಗಾದ ಲಿಂಗಪ್ಪ ಅವರನ್ನು ಸಿಂಧನೂರು ಆಸ್ಪತ್ರೆಗೆ(Hospital) ದಾಖಲು ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆ ಮಾಡಿದ 9 ಜನರ ವಿರುದ್ಧ ಲಿಂಗಪ್ಪನ ಪತ್ನಿ ನಾಗಮ್ಮ ದೂರು ನೀಡಿದ್ದು, ಈ ಸಂಬಂಧ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಹಲ್ಲೆ ಮಾಡುವ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ವೀಕ್ಷಿಸಿ:  ಅರ್ಚಕರ ಸಂಬಳಕ್ಕೆ ಕತ್ತರಿ ಹಾಕ್ತಾ ಸರ್ಕಾರ? 10 ವರ್ಷದ ಸಂಬಳ ವಾಪಸ್‌ ಕೇಳಿ ಹಿರೇಮಗಳೂರು ಕಣ್ಣನ್‌ಗೆ ನೋಟಿಸ್‌ !

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
25:56ಬೆಟ್ಟಿಂಗ್​​ ಚಟ, ಊರು ತುಂಬ ಸಾಲ! ಸ್ವಂತ ತಂಗಿಯ ಮೇಲೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸ್ಯಾಂಡಲ್‌ವುಡ್ ನಟಿ! ಏನಿದು ಪ್ರಕರಣ?
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
Read more