Raichur: ಚಾಡಿ ಹೇಳಿದ ಆರೋಪ: ಐದಾರು ಜನರ ಗುಂಪಿನಿಂದ ವ್ಯಕ್ತಿ ಮೇಲೆ ಹಲ್ಲೆ !

Raichur: ಚಾಡಿ ಹೇಳಿದ ಆರೋಪ: ಐದಾರು ಜನರ ಗುಂಪಿನಿಂದ ವ್ಯಕ್ತಿ ಮೇಲೆ ಹಲ್ಲೆ !

Published : Jan 23, 2024, 01:52 PM ISTUpdated : Jan 23, 2024, 01:53 PM IST

ಚಾಡಿ ಹೇಳಿದ ಆರೋಪದಡಿ ವ್ಯಕ್ತಿ ಮೇಲೆ ಐದಾರು ಜನ ಮನಬಂದಂತೆ ಹಲ್ಲೆ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. 
 

ರಾಯಚೂರು: ಚಾಡಿ ಹೇಳಿದ ಆರೋಪದಡಿಯಲ್ಲಿ ವ್ಯಕ್ತಿ ಮೇಲೆ ಮನಬಂದಂತೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಸಿಂಧನೂರು(Sindhanur) ತಾಲೂಕಿನ ಚಿಕ್ಕಬೇರಗಿ ಗ್ರಾಮದಲ್ಲಿ ನಡೆದಿದೆ. ಐದಾರು ಜನರ ಗುಂಪು ಚಪ್ಪಲಿ, ಕಟ್ಟಿಗೆಯಿಂದ ಹೊಡೆದು ಹಲ್ಲೆ(Attack) ಮಾಡಿದೆ. ಲಿಂಗಪ್ಪ ಎಂಬ ವ್ಯಕ್ತಿ ಹಲ್ಲೆಗೆ ಒಳಗಾಗಿದ್ದಾರೆ. ಅವರನ್ನು ಕಂಬಕ್ಕೆ ಕಟ್ಟಿಹಾಕಿ ಹಿಂಸೆ ನೀಡಲಾಗಿದೆ. ಹಲ್ಲೆಗೊಳಗಾದ ಲಿಂಗಪ್ಪ ಅವರನ್ನು ಸಿಂಧನೂರು ಆಸ್ಪತ್ರೆಗೆ(Hospital) ದಾಖಲು ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆ ಮಾಡಿದ 9 ಜನರ ವಿರುದ್ಧ ಲಿಂಗಪ್ಪನ ಪತ್ನಿ ನಾಗಮ್ಮ ದೂರು ನೀಡಿದ್ದು, ಈ ಸಂಬಂಧ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಹಲ್ಲೆ ಮಾಡುವ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ವೀಕ್ಷಿಸಿ:  ಅರ್ಚಕರ ಸಂಬಳಕ್ಕೆ ಕತ್ತರಿ ಹಾಕ್ತಾ ಸರ್ಕಾರ? 10 ವರ್ಷದ ಸಂಬಳ ವಾಪಸ್‌ ಕೇಳಿ ಹಿರೇಮಗಳೂರು ಕಣ್ಣನ್‌ಗೆ ನೋಟಿಸ್‌ !

25:03ಆಂಟಿ ಸಹವಾಸ, ಚಂದ್ರು ಸರ್ವನಾಶ: ಮಧ್ಯರಾತ್ರಿ ಕರೆಸಿ ಪ್ರಿಯಕರನನ್ನೇ ಸುಟ್ಟು ಕೊಂದ ಮಹಿಳೆ! ರಹಸ್ಯ ಬಿಚ್ಚಿಟ್ಟ ಮೊಬೈಲ್!
24:03ಪ್ರೇಯಸಿಯನ್ನು ಕೊಂದು ಪೀಸ್ ಪೀಸ್ ಮಾಡಿದ: ಆ ಅರ್ಧ ಭಾಗ ಇಟ್ಟುಕೊಂಡು, ಇನ್ನರ್ಧ ಭಾಗ ಎಸೆದುಬಿಟ್ಟ..!
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
24:33ಪರ ಪುರುಷನ ಸಹವಾಸಕ್ಕೆ ಪತಿ ಪರಮೇಶಿಯನ್ನೇ ಪರಲೋಕಕ್ಕೆ ಕಳಿಸಿದ ಪತ್ನಿ! ಹೆಣ ಹೊರತೆಗೆದಾಗ ಸತ್ಯವೂ ಹೊರಬಿತ್ತು!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
Read more