Raichur: ಚಾಡಿ ಹೇಳಿದ ಆರೋಪ: ಐದಾರು ಜನರ ಗುಂಪಿನಿಂದ ವ್ಯಕ್ತಿ ಮೇಲೆ ಹಲ್ಲೆ !

Raichur: ಚಾಡಿ ಹೇಳಿದ ಆರೋಪ: ಐದಾರು ಜನರ ಗುಂಪಿನಿಂದ ವ್ಯಕ್ತಿ ಮೇಲೆ ಹಲ್ಲೆ !

Published : Jan 23, 2024, 01:52 PM ISTUpdated : Jan 23, 2024, 01:53 PM IST

ಚಾಡಿ ಹೇಳಿದ ಆರೋಪದಡಿ ವ್ಯಕ್ತಿ ಮೇಲೆ ಐದಾರು ಜನ ಮನಬಂದಂತೆ ಹಲ್ಲೆ ಮಾಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. 
 

ರಾಯಚೂರು: ಚಾಡಿ ಹೇಳಿದ ಆರೋಪದಡಿಯಲ್ಲಿ ವ್ಯಕ್ತಿ ಮೇಲೆ ಮನಬಂದಂತೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಸಿಂಧನೂರು(Sindhanur) ತಾಲೂಕಿನ ಚಿಕ್ಕಬೇರಗಿ ಗ್ರಾಮದಲ್ಲಿ ನಡೆದಿದೆ. ಐದಾರು ಜನರ ಗುಂಪು ಚಪ್ಪಲಿ, ಕಟ್ಟಿಗೆಯಿಂದ ಹೊಡೆದು ಹಲ್ಲೆ(Attack) ಮಾಡಿದೆ. ಲಿಂಗಪ್ಪ ಎಂಬ ವ್ಯಕ್ತಿ ಹಲ್ಲೆಗೆ ಒಳಗಾಗಿದ್ದಾರೆ. ಅವರನ್ನು ಕಂಬಕ್ಕೆ ಕಟ್ಟಿಹಾಕಿ ಹಿಂಸೆ ನೀಡಲಾಗಿದೆ. ಹಲ್ಲೆಗೊಳಗಾದ ಲಿಂಗಪ್ಪ ಅವರನ್ನು ಸಿಂಧನೂರು ಆಸ್ಪತ್ರೆಗೆ(Hospital) ದಾಖಲು ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆ ಮಾಡಿದ 9 ಜನರ ವಿರುದ್ಧ ಲಿಂಗಪ್ಪನ ಪತ್ನಿ ನಾಗಮ್ಮ ದೂರು ನೀಡಿದ್ದು, ಈ ಸಂಬಂಧ ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಹಲ್ಲೆ ಮಾಡುವ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ವೀಕ್ಷಿಸಿ:  ಅರ್ಚಕರ ಸಂಬಳಕ್ಕೆ ಕತ್ತರಿ ಹಾಕ್ತಾ ಸರ್ಕಾರ? 10 ವರ್ಷದ ಸಂಬಳ ವಾಪಸ್‌ ಕೇಳಿ ಹಿರೇಮಗಳೂರು ಕಣ್ಣನ್‌ಗೆ ನೋಟಿಸ್‌ !

29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
Read more