ಕಾನ್‌ಸ್ಟೇಬಲ್ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆ: ಮಯೂರ್ ಸಾವಿನಲ್ಲೂ ರಾಜಕೀಯ ..!

ಕಾನ್‌ಸ್ಟೇಬಲ್ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆ: ಮಯೂರ್ ಸಾವಿನಲ್ಲೂ ರಾಜಕೀಯ ..!

Published : Jun 18, 2023, 01:03 PM IST

ಮಾಫೀಯ ತಡೆಯಲು ಹೋಗಿದ್ದೇ ತಪ್ಪಾಗಿಹೊಯ್ತು..!
ಚೇಸ್ ಮಾಡಿದ ಕಾನ್ಸ್ಟೇಬಲ್ನನ್ನ ಕೊಂದುಬಿಟ್ಟರು..!
ಮಯೂರ್ ಸಾವಿನಲ್ಲೂ ರಾಜಕೀಯ ಮಾಡಿಬಿಟ್ಟರು..!

ಆತ ಆ ಠಾಣೆಯ ಹೆಡ್ ಕಾನ್‌ಸ್ಟೇಬಲ್, ತುಂಬಾನೇ ಸ್ಟ್ರಿಕ್ಟ್. ಕೆಲಸದಲ್ಲಿ ರಾಕ್ಷಸ, ಒಳ್ಳೆ ಹೆಸರು ಸಹ ಮಾಡಿದ್ದ. 20 ವರ್ಷದ ಸರ್ವೀಸ್‌ನಲ್ಲಿ ಒಂದು ಕಪ್ಪು ಚುಕ್ಕೆಯೂ ಇರಲಿಲ್ಲ. ಆದ್ರೆ ಆವತ್ತು ನೈಟ್ ಶಿಫ್ಟ್ಗೆ ಅಂತ ಮನೆಯಿಂದ ಹೊರಟವ ಹೆಣವಾಗಿ ಹೋಗಿದ್ದ. ಆ ಪೊಲೀಸ್‌ ಕಾನ್‌ಸ್ಟೇಬಲ್‌ನನ್ನು ಅಕ್ರಮ ಮರಳು ದಂಧೆ ಕೋರರುನ ಟ್ರ್ಯಾಕ್ಟರ್ ಹತ್ತಿಸಿ ಕೊಂದುಬಿಟ್ಟಿದ್ದರು. ತನ್ನ ಕೆಲಸದಲ್ಲಿ ದಿಟ್ಟತನ ತೋರಿಸಲು ಹೋಗಿ ಆ ಹೆಡ್ ಕಾನ್ಸ್ಟೇಬಲ್ ಉಸಿರು ಚೆಲ್ಲಿದ್ದಾರೆ. ಇದು ಒಂದು ಘಟನೆಯಾದ್ರೆ ಮತ್ತೊಬ್ಬ ಕಾನ್‌ಸ್ಟೇಬಲ್‌ ರಜೆ ಮೇಲೆ ಊರಿಗೆ ಬಂದಿದ್ದರು. ಈ ವೇಳೆ ಹುಟ್ಟುಹಬ್ಬದ ಪಾರ್ಟಿಗೆ ಹೋದಾಗ ಗಲಾಟೆಯಾಗಿದೆ. ಇದನ್ನು ಬಿಡಿಸಲು ಹೋದಾಗ, ದಾಳಿ ಮಾಡಲಾಗಿದೆ. ಇವರು ಯಸಳೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಆಗಿದ್ದಾರೆ.

ಇದನ್ನೂ ವೀಕ್ಷಿಸಿ: ತೆಲಂಗಾಣದಲ್ಲಿ ಕನಕಪುರ ಬಂಡೆ ದಂಡಯಾತ್ರೆ: ಕರುನಾಡಲ್ಲಿ "ಕೈ" ಗೆಲ್ಲಿಸಿದ ಯುದ್ಧವೀರನಿಗೆ ಮತ್ತೊಂದು ಚಾಲೆಂಜ್!

23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
Read more