ಕಾನ್‌ಸ್ಟೇಬಲ್ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆ: ಮಯೂರ್ ಸಾವಿನಲ್ಲೂ ರಾಜಕೀಯ ..!

ಕಾನ್‌ಸ್ಟೇಬಲ್ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆ: ಮಯೂರ್ ಸಾವಿನಲ್ಲೂ ರಾಜಕೀಯ ..!

Published : Jun 18, 2023, 01:03 PM IST

ಮಾಫೀಯ ತಡೆಯಲು ಹೋಗಿದ್ದೇ ತಪ್ಪಾಗಿಹೊಯ್ತು..!
ಚೇಸ್ ಮಾಡಿದ ಕಾನ್ಸ್ಟೇಬಲ್ನನ್ನ ಕೊಂದುಬಿಟ್ಟರು..!
ಮಯೂರ್ ಸಾವಿನಲ್ಲೂ ರಾಜಕೀಯ ಮಾಡಿಬಿಟ್ಟರು..!

ಆತ ಆ ಠಾಣೆಯ ಹೆಡ್ ಕಾನ್‌ಸ್ಟೇಬಲ್, ತುಂಬಾನೇ ಸ್ಟ್ರಿಕ್ಟ್. ಕೆಲಸದಲ್ಲಿ ರಾಕ್ಷಸ, ಒಳ್ಳೆ ಹೆಸರು ಸಹ ಮಾಡಿದ್ದ. 20 ವರ್ಷದ ಸರ್ವೀಸ್‌ನಲ್ಲಿ ಒಂದು ಕಪ್ಪು ಚುಕ್ಕೆಯೂ ಇರಲಿಲ್ಲ. ಆದ್ರೆ ಆವತ್ತು ನೈಟ್ ಶಿಫ್ಟ್ಗೆ ಅಂತ ಮನೆಯಿಂದ ಹೊರಟವ ಹೆಣವಾಗಿ ಹೋಗಿದ್ದ. ಆ ಪೊಲೀಸ್‌ ಕಾನ್‌ಸ್ಟೇಬಲ್‌ನನ್ನು ಅಕ್ರಮ ಮರಳು ದಂಧೆ ಕೋರರುನ ಟ್ರ್ಯಾಕ್ಟರ್ ಹತ್ತಿಸಿ ಕೊಂದುಬಿಟ್ಟಿದ್ದರು. ತನ್ನ ಕೆಲಸದಲ್ಲಿ ದಿಟ್ಟತನ ತೋರಿಸಲು ಹೋಗಿ ಆ ಹೆಡ್ ಕಾನ್ಸ್ಟೇಬಲ್ ಉಸಿರು ಚೆಲ್ಲಿದ್ದಾರೆ. ಇದು ಒಂದು ಘಟನೆಯಾದ್ರೆ ಮತ್ತೊಬ್ಬ ಕಾನ್‌ಸ್ಟೇಬಲ್‌ ರಜೆ ಮೇಲೆ ಊರಿಗೆ ಬಂದಿದ್ದರು. ಈ ವೇಳೆ ಹುಟ್ಟುಹಬ್ಬದ ಪಾರ್ಟಿಗೆ ಹೋದಾಗ ಗಲಾಟೆಯಾಗಿದೆ. ಇದನ್ನು ಬಿಡಿಸಲು ಹೋದಾಗ, ದಾಳಿ ಮಾಡಲಾಗಿದೆ. ಇವರು ಯಸಳೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಆಗಿದ್ದಾರೆ.

ಇದನ್ನೂ ವೀಕ್ಷಿಸಿ: ತೆಲಂಗಾಣದಲ್ಲಿ ಕನಕಪುರ ಬಂಡೆ ದಂಡಯಾತ್ರೆ: ಕರುನಾಡಲ್ಲಿ "ಕೈ" ಗೆಲ್ಲಿಸಿದ ಯುದ್ಧವೀರನಿಗೆ ಮತ್ತೊಂದು ಚಾಲೆಂಜ್!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
19:219 ವರ್ಷಗಳ ಬಳಿಕ ಬಯಲಾಯ್ತು ಮರ್ಡರ್ ಮಿಸ್ಟರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಹೆಂಡತಿಯಿಂದಲೇ ಸುಪಾರಿ!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
24:08Bengaluru: ಪ್ರೇಯಸಿಯನ್ನ ನೋಡಲು ದೂರದೂರಿನಿಂದ ಓಡೋಡಿ ಬಂದ; ಕೊಂದು ತಲೆ ಬೋಳಿಸಲು ಹೋದ
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
24:482.5 ಲಕ್ಷ ಸಂಬಳ, 1 ಕೋಟಿ ಸಾಲ: ಸುಳಿವೇ ಇಲ್ಲದ ಟೆಕ್ಕಿ ಮರ್ಡರ್​​ ಕೇಸ್ ಟ್ರೇಸ್​​ ಆಗಿದ್ದೇ ರೋಚಕ!
24:37ಚಿಕ್ಕೇಜಮಾನನ ಸಾವಿನ ಸುತ್ತ ಅನುಮಾನದ ಹುತ್ತ: ಲವರ್‌ಗಾಗಿ ಗಂಡನ ಕತೆ ಮುಗಿಸಿದ 2 ಮಕ್ಕಳ ತಾಯಿ
06:05ಟೆರೆರಿಸ್ಟ್, ರೇಪಿಸ್ಟ್, ರೌಡಿಗಳಿಗೆ ಜೈಲಲ್ಲಿ ರಾಜಾತಿಥ್ಯ, ದರ್ಶನ್‌ಗೆ ಮಾತ್ರ ಸಿಕ್ತಿಲ್ಲ ದಿಂಬು, ಹಾಸಿಗೆಯ ಭಾಗ್ಯ!
Read more