ಕಾನ್‌ಸ್ಟೇಬಲ್ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆ: ಮಯೂರ್ ಸಾವಿನಲ್ಲೂ ರಾಜಕೀಯ ..!

ಕಾನ್‌ಸ್ಟೇಬಲ್ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಲೆ: ಮಯೂರ್ ಸಾವಿನಲ್ಲೂ ರಾಜಕೀಯ ..!

Published : Jun 18, 2023, 01:03 PM IST

ಮಾಫೀಯ ತಡೆಯಲು ಹೋಗಿದ್ದೇ ತಪ್ಪಾಗಿಹೊಯ್ತು..!
ಚೇಸ್ ಮಾಡಿದ ಕಾನ್ಸ್ಟೇಬಲ್ನನ್ನ ಕೊಂದುಬಿಟ್ಟರು..!
ಮಯೂರ್ ಸಾವಿನಲ್ಲೂ ರಾಜಕೀಯ ಮಾಡಿಬಿಟ್ಟರು..!

ಆತ ಆ ಠಾಣೆಯ ಹೆಡ್ ಕಾನ್‌ಸ್ಟೇಬಲ್, ತುಂಬಾನೇ ಸ್ಟ್ರಿಕ್ಟ್. ಕೆಲಸದಲ್ಲಿ ರಾಕ್ಷಸ, ಒಳ್ಳೆ ಹೆಸರು ಸಹ ಮಾಡಿದ್ದ. 20 ವರ್ಷದ ಸರ್ವೀಸ್‌ನಲ್ಲಿ ಒಂದು ಕಪ್ಪು ಚುಕ್ಕೆಯೂ ಇರಲಿಲ್ಲ. ಆದ್ರೆ ಆವತ್ತು ನೈಟ್ ಶಿಫ್ಟ್ಗೆ ಅಂತ ಮನೆಯಿಂದ ಹೊರಟವ ಹೆಣವಾಗಿ ಹೋಗಿದ್ದ. ಆ ಪೊಲೀಸ್‌ ಕಾನ್‌ಸ್ಟೇಬಲ್‌ನನ್ನು ಅಕ್ರಮ ಮರಳು ದಂಧೆ ಕೋರರುನ ಟ್ರ್ಯಾಕ್ಟರ್ ಹತ್ತಿಸಿ ಕೊಂದುಬಿಟ್ಟಿದ್ದರು. ತನ್ನ ಕೆಲಸದಲ್ಲಿ ದಿಟ್ಟತನ ತೋರಿಸಲು ಹೋಗಿ ಆ ಹೆಡ್ ಕಾನ್ಸ್ಟೇಬಲ್ ಉಸಿರು ಚೆಲ್ಲಿದ್ದಾರೆ. ಇದು ಒಂದು ಘಟನೆಯಾದ್ರೆ ಮತ್ತೊಬ್ಬ ಕಾನ್‌ಸ್ಟೇಬಲ್‌ ರಜೆ ಮೇಲೆ ಊರಿಗೆ ಬಂದಿದ್ದರು. ಈ ವೇಳೆ ಹುಟ್ಟುಹಬ್ಬದ ಪಾರ್ಟಿಗೆ ಹೋದಾಗ ಗಲಾಟೆಯಾಗಿದೆ. ಇದನ್ನು ಬಿಡಿಸಲು ಹೋದಾಗ, ದಾಳಿ ಮಾಡಲಾಗಿದೆ. ಇವರು ಯಸಳೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಆಗಿದ್ದಾರೆ.

ಇದನ್ನೂ ವೀಕ್ಷಿಸಿ: ತೆಲಂಗಾಣದಲ್ಲಿ ಕನಕಪುರ ಬಂಡೆ ದಂಡಯಾತ್ರೆ: ಕರುನಾಡಲ್ಲಿ "ಕೈ" ಗೆಲ್ಲಿಸಿದ ಯುದ್ಧವೀರನಿಗೆ ಮತ್ತೊಂದು ಚಾಲೆಂಜ್!

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
25:03ಅವಳು 9ನೇ ಕ್ಲಾಸ್​​, ಅವನು ಮ್ಯಕಾನಿಕ್​; ಹೋಗೋ ಮುನ್ನ ಎದುರು ಮನೆ ಅಂಕಲ್​​​​​ನ ಹೆಣ ಉರುಳಿಸಿದ್ರು!
25:23ನಾ ಡ್ರೈವರಾ.., ನೀ ನನ್ನ ಲವ್ವರಾ.. ಎಂದು ಖುಷಿಯಿಂದ ಮದುವೆಯಾಗಿ 2 ತಿಂಗಳಿಗೆ ಹೆಣವಾದ; ಸತ್ತಾಗ ತಾಳಿ ಜೇಬಲ್ಲೇ ಇತ್ತು!
24:35ರಕ್ತ ಸಂಬಂಧದಲ್ಲೇ ಅಡಗಿದ್ದ ಕೊಲೆಯ ರಹಸ್ಯ! 10 ದಿನಗಳ ನಂತರ ಹಂತಕರು ತಗ್ಲಾಕಿಕೊಂಡರು
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
Read more